petroll bunk
ಚಾಮರಾಜನಗರ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ಪೆಟ್ರೋಲ್, ಡೀಸೆಲ್ ಅಭಾವದ ಸುದ್ದಿ ಹಬ್ಬುತ್ತಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಪೆಟ್ರೋಲ್ ಖಾಲಿಯಾಗಿರುವ ವದಂತಿಯಿಂದಾಗಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದ್ದು, ಜಿಲ್ಲೆಯ ಜನರು, ವಾಹನ ಸವಾರರು ಪೆಟ್ರೋಲ್ ಬಂಕ್ಗಳಿಗೆ ಮುಗಿ ಬೀಳುತ್ತಿದ್ದಾರೆ.
ಗ್ಯಾಸ್ ಕೊರತೆಯಂತೆಯೇ ಪೆಟ್ರೋಲ್ ಹಾಗೂ ಡೀಸೆಲ್ಗಳು ಸಮಸ್ಯೆ ಉಂಟಾಗಬಹುದು ಎಂಬ ಭಯ ಜನರಲ್ಲಿ ಹೆಚ್ಚಾಗಿದೆ. ಮುಂಜಾಗ್ರತೆಯಾಗಿ ಹೆಚ್ಚಿನ ಪ್ರಮಾಣದಲ್ಲಿ ಇಂಧನ ಖರೀದಿಸಲು ಜನರು ಹರಸಾಹಸ ಪಡುತ್ತಿದ್ದಾರೆ. ಕೆಲವು ಕಡೆಗಳಲ್ಲಿ ವಾಹನಗಳ ದೀರ್ಘ ಸಾಲುಗಳು ಟ್ರಾಫಿಕ್ ಸಮಸ್ಯೆಯನ್ನೂ ಉಂಟುಮಾಡಿದೆ.
ಬಂಕ್ ಸಿಬ್ಬಂದಿ, ಪೆಟ್ರೋಲ್ ಹಾಗೂ ಡೀಸೆಲ್ ಸಾಕಷ್ಟು ಲಭ್ಯವಿದೆ. ಯಾವುದೇ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸುತ್ತಿದ್ದರೂ ಜನರು ಮಾತ್ರ ಖರೀದಿಗೆ ಧಾವಿಸುತ್ತಲೇ ಇದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…