ಚಾಮರಾಜನಗರ

ಕೊಳ್ಳೇಗಾಲದಲ್ಲಿ ಕಾಡಾನೆಗಳ ಓಡಾಟ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಬೆಳಗಿನ ಜಾವ ಒಂದೂವರೆ ಗಂಟೆಯ ವೇಳೆಯಲ್ಲಿ ಕಾಡಾನೆಗಳ ಓಡಾಟ ಕಂಡು ಬಂದಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೊಳ್ಳೇಗಾಲ ಪಟ್ಟಣದ ಡಾ.ರಾಜ್‌ ಕುಮಾರ್‌ ರಸ್ತೆ ವೃತ್ತದ ಬಳಿ ಇಂದು(ಡಿ.6) ಬೆಳಗಿನ ಜಾವ ಸುಮಾರು ಒಂದೂವರೆ ಗಂಟೆಯ ಸಮಯದಲ್ಲಿ ಎರಡು ಕಾಡಾನೆಗಳು ಸಂಚಾರ ಮಾಡಿರುವ ದೃಶ್ಯ ಕಂಡು ಬಂದಿದೆ. ಈ ದೃಶ್ಯವನ್ನು ಪೆಟ್ರೋಲ್‌ ಬಂಕ್‌ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ಸೆರೆ ಹಿಡಿದಿದೆ.

ಕಾಡಾನೆಗಳು ರಸ್ತೆಯಲ್ಲಿ ಸಂಚಾರಿಸುತ್ತಿರುವಾಗ ಪೆಟ್ರೋಲ್‌ ಬಂಕ್‌ ಒಳಗೆ ಬಂದು ಓಡಾಟ ಮಾಡಿ, ಬಳಿಕ ಮತ್ತೆ ರಸ್ತೆಗೆ ತೆರಳಿದ ದೃಶ್ಯ ಸಿಸಿ ಟಿ.ವಿ.ಯಲ್ಲಿ ಸೆರೆಯಾಗಿದೆ. ಇದೇ ವೇಳೆ ರಸ್ತೆಯಲ್ಲಿ ಆನೆ ಬರುವುದನ್ನು ಕಂಡ ಪೆಟ್ರೋಲ್‌ ಬಂಕ್‌ ಸಿಬ್ಬಂದಿಗಳು ಹೆದರಿ ಸ್ಥಳದಿಂದಲೇ ಪರಾರಿಯಾಗಿದ್ದಾರೆ. ಅಲ್ಲದೇ ಈ ವಿಚಾರವನ್ನು ಅರಣ್ಯ
ಇಲಾಖೆಯವರಿಗೆ ತಿಳಿಸಿದ್ದು, ಅರಣ್ಯ ಇಲಾಖೆಯವರು ಇದೀಗ ಕಾಡಾನೆಗಳನ್ನು ಸೆರೆ ಹಿಡಿಯಲು ಹುಡುಕಾಟ ನಡೆಸುತ್ತಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

12 mins ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

33 mins ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

5 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

5 hours ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

5 hours ago