Rusty borewell pipe poses risk of bacterial infestation.
ಮೂಗೂರು : ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿನ ಅಂಗನವಾಡಿ ಕೇಂದ್ರದ ಬಳಿ ಇರುವ ಬೋರ್ವೆಲ್ನ ಕಬ್ಬಿಣದ ಪೈಪ್ ತುಕ್ಕು ಹಿಡಿದು ಪೈಪ್ ಇರುವ ಜಾಗ ಬಾಯ್ತೆರೆದಿದ್ದು ಕ್ರಿಮಿಕೀಟಗಳು ಒಳಗೆ ಪ್ರವೇಶಿಸುವ ಅಪಾಯ ಎದುರಾಗಿದೆ.
ಬಡಾವಣೆಯ ಮುಖ್ಯ ರಸ್ತೆಯ ಬದಿಯಲ್ಲಿರುವ ಈ ಬೋರ್ವೆಲ್ನ ನೀರನ್ನು ಸಾಕಷ್ಟು ಕುಟುಂಬಗಳು ಕುಡಿಯಲು ಬಳಕೆ ಮಾಡುತ್ತಿದ್ದು, ಪೈಪ್ನ ಬಳಿ ಇರುವ ರಂದ್ರದ ಮೂಲಕ ಸಣ್ಣ ಪುಟ್ಟ ಕ್ರಿಮಿಕೀಟಗಳು ಒಳ ಪ್ರವೇಶಿಸಿದರೆ, ಆ ನೀರನ್ನು ಸೇವಿಸುವ ಜನರಿಗೆ ಅನಾರೋಗ್ಯ ಕಾಡುವ ಅಪಾಯವಿದೆ. ಆದ್ದರಿಂದ ಸಂಬಂಧಪಟ್ಟವರು ಈ ಕುರಿತು ಕ್ರಮ ಕೈಗೊಳ್ಳಬೇಕಿದೆ.
ತುಕ್ಕು ಹಿಡಿದ ಕಬ್ಬಿಣದ ಪೈಪ್ ಯಾರ ಕಣ್ಣಿಗೂ ಬೀಳಬಾರದು ಎಂದು ಗ್ರಾಪಂ ಸಿಬ್ಬಂದಿಯೊಬ್ಬರು ಯಾರೊಬ್ಬರ ಗೋಣಿಚೀಲವನ್ನು ಪೈಪ್ಗೆ ಸುತ್ತಿ ಮರೆಮಾಚಿದ್ದಾರೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…