ಚಾಮರಾಜನಗರ : ಪ್ರಸಿದ್ಧ ಹುಲಿಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಇಂದು ಒಂದು ದಿನದ ಮಟ್ಟಿಗೆ ಸಫಾರಿ ಬಂದ್ ಮಾಡಲಾಗಿದೆ.
ಇಂದು ಸಫಾರಿ ಪಾಯಿಂಟ್ ಮೇಲುಕಾಮನಹಳ್ಳಿಯಲ್ಲಿ ಬಂಡೀಪುರದ ಅರಣ್ಯ ಮುಂಚೂಣಿ ಸಿಬ್ಬಂದಿಗಳ ದಿನಾಚರಣೆ ಆಚರಿಸಲಾಗುತ್ತಿದೆ. ಆ ಹಿನ್ನೆಲೆ ಬಂಡೀಪುರದ ಅರಣ್ಯ ಸಿಬ್ಬಂದಿ ಸೇವೆ, ಸಾಧನೆ ಸ್ಮರಿಸಿ ಗೌರವ ಸಲ್ಲಿಕೆ ಮಾಡಲಾಗುತ್ತದೆ.
ಈ ವೇಳೆ ಬಂಡೀಪುರದ ಬಹುತೇಕ ಎಲ್ಲಾ ಸಿಬ್ಬಂದಿ ಕೂಡ ಪಾಲ್ಗೊಳ್ಳುತ್ತಾರೆ. ಅರಣ್ಯ ಸಿಬ್ಬಂದಿಗಳಿಗೆ ಮೊದಲ ಬಾರಿಗೆ ಗೌರವ ಕೊಡಲು ಇಂತಹ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಹೀಗಾಗಿ ಪ್ರವಾಸಿಗರಿಗೆ ಸಫಾರಿ ಬಂದ್ ಮಾಡಿರುವ ಕುರಿತು ಬಂಡೀಪುರ ಹುಲಿಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಮಾಹಿತಿ ಕೊಟ್ಟಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…