ಚಾಮರಾಜನಗರ

ಇಂದು ಬಂಡೀಪುರದಲ್ಲಿ ಸಫಾರಿ ಬಂದ್ : ಯಾಕೆ ಗೊತ್ತಾ ?

ಚಾಮರಾಜನಗರ : ಪ್ರಸಿದ್ಧ ಹುಲಿಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಇಂದು ಒಂದು ದಿನದ ಮಟ್ಟಿಗೆ ಸಫಾರಿ ಬಂದ್ ಮಾಡಲಾಗಿದೆ.

ಇಂದು ಸಫಾರಿ ಪಾಯಿಂಟ್ ಮೇಲುಕಾಮನಹಳ್ಳಿಯಲ್ಲಿ ಬಂಡೀಪುರದ ಅರಣ್ಯ ಮುಂಚೂಣಿ ಸಿಬ್ಬಂದಿಗಳ ದಿನಾಚರಣೆ ಆಚರಿಸಲಾಗುತ್ತಿದೆ. ಆ ಹಿನ್ನೆಲೆ ಬಂಡೀಪುರದ ಅರಣ್ಯ ಸಿಬ್ಬಂದಿ ಸೇವೆ, ಸಾಧನೆ ಸ್ಮರಿಸಿ ಗೌರವ ಸಲ್ಲಿಕೆ ಮಾಡಲಾಗುತ್ತದೆ.

ಈ ವೇಳೆ ಬಂಡೀಪುರದ ಬಹುತೇಕ ಎಲ್ಲಾ ಸಿಬ್ಬಂದಿ ಕೂಡ ಪಾಲ್ಗೊಳ್ಳುತ್ತಾರೆ. ಅರಣ್ಯ ಸಿಬ್ಬಂದಿಗಳಿಗೆ ಮೊದಲ ಬಾರಿಗೆ ಗೌರವ ಕೊಡಲು ಇಂತಹ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಹೀಗಾಗಿ ಪ್ರವಾಸಿಗರಿಗೆ ಸಫಾರಿ ಬಂದ್ ಮಾಡಿರುವ ಕುರಿತು ಬಂಡೀಪುರ ಹುಲಿಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಮಾಹಿತಿ ಕೊಟ್ಟಿದ್ದಾರೆ.

 

lokesh

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

11 mins ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

24 mins ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

27 mins ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

32 mins ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

39 mins ago

ಓದುಗರ ಪತ್ರ | ಮತದಾನ ಪದ್ಧತಿಯಲ್ಲೂ ಮಾರ್ಪಾಡಾಗಲಿ

ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ (ಎಐ) ನಾವು ಅಗಾಧ ಸಾಧನೆ ಮಾಡಿದ್ದೇವೆ. ಹಾಗಾಗಿ ಇವತ್ತು ಜಗತ್ತು ಭಾರತದತ್ತ ತಿರುಗಿ…

43 mins ago