ಚಾಮರಾಜನಗರ : ಪ್ರಸಿದ್ಧ ಹುಲಿಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಇಂದು ಒಂದು ದಿನದ ಮಟ್ಟಿಗೆ ಸಫಾರಿ ಬಂದ್ ಮಾಡಲಾಗಿದೆ.
ಇಂದು ಸಫಾರಿ ಪಾಯಿಂಟ್ ಮೇಲುಕಾಮನಹಳ್ಳಿಯಲ್ಲಿ ಬಂಡೀಪುರದ ಅರಣ್ಯ ಮುಂಚೂಣಿ ಸಿಬ್ಬಂದಿಗಳ ದಿನಾಚರಣೆ ಆಚರಿಸಲಾಗುತ್ತಿದೆ. ಆ ಹಿನ್ನೆಲೆ ಬಂಡೀಪುರದ ಅರಣ್ಯ ಸಿಬ್ಬಂದಿ ಸೇವೆ, ಸಾಧನೆ ಸ್ಮರಿಸಿ ಗೌರವ ಸಲ್ಲಿಕೆ ಮಾಡಲಾಗುತ್ತದೆ.
ಈ ವೇಳೆ ಬಂಡೀಪುರದ ಬಹುತೇಕ ಎಲ್ಲಾ ಸಿಬ್ಬಂದಿ ಕೂಡ ಪಾಲ್ಗೊಳ್ಳುತ್ತಾರೆ. ಅರಣ್ಯ ಸಿಬ್ಬಂದಿಗಳಿಗೆ ಮೊದಲ ಬಾರಿಗೆ ಗೌರವ ಕೊಡಲು ಇಂತಹ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಹೀಗಾಗಿ ಪ್ರವಾಸಿಗರಿಗೆ ಸಫಾರಿ ಬಂದ್ ಮಾಡಿರುವ ಕುರಿತು ಬಂಡೀಪುರ ಹುಲಿಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಮಾಹಿತಿ ಕೊಟ್ಟಿದ್ದಾರೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…