ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬಾರದು ಎಂಬುದೇ ಸಿಎಂ ಸಿದ್ದರಾಮಯ್ಯರ ಮುಖ್ಯ ಉದ್ದೇಶ ಎಂದು ಸಂಸದ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.
ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುವ ವ್ಯಕ್ತಿ ಅಲ್ಲ. ಅವರೇ ಸಿಎಂ ಆಗಿರುತ್ತಾರೆ. ಎಲ್ಲರೂ ಬಂಡಾಯ ಎದ್ದ ಬಳಿಕ ಸತೀಶ್ ಜಾರಕಿಹೊಳಿ ಅವರನ್ನು ಮುನ್ನೆಲೆಗೆ ತರುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ:-ಕೆ.ಆರ್.ಪೇಟೆ| ಒಂದೇ ದಿನ ಗಂಡ ಹೆಂಡತಿ ಇಬ್ಬರೂ ಸಾವು
ಇನ್ನು ಮುಂದುವರಿದು ಮಾತನಾಡಿದ ಅವರು, ದಲಿತ ಸಮುದಾಯಕ್ಕೆ ಸಿಎಂ ಸ್ಥಾನ ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮುಖ್ಯ ಉದ್ದೇಶವೆಂದರೆ ಡಿಕೆಶಿ ಸಿಎಂ ಆಗಬಾರದು ಎಂದು ಲೇವಡಿ ಮಾಡಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…