ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬಾರದು ಎಂಬುದೇ ಸಿಎಂ ಸಿದ್ದರಾಮಯ್ಯರ ಮುಖ್ಯ ಉದ್ದೇಶ ಎಂದು ಸಂಸದ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.
ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುವ ವ್ಯಕ್ತಿ ಅಲ್ಲ. ಅವರೇ ಸಿಎಂ ಆಗಿರುತ್ತಾರೆ. ಎಲ್ಲರೂ ಬಂಡಾಯ ಎದ್ದ ಬಳಿಕ ಸತೀಶ್ ಜಾರಕಿಹೊಳಿ ಅವರನ್ನು ಮುನ್ನೆಲೆಗೆ ತರುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ:-ಕೆ.ಆರ್.ಪೇಟೆ| ಒಂದೇ ದಿನ ಗಂಡ ಹೆಂಡತಿ ಇಬ್ಬರೂ ಸಾವು
ಇನ್ನು ಮುಂದುವರಿದು ಮಾತನಾಡಿದ ಅವರು, ದಲಿತ ಸಮುದಾಯಕ್ಕೆ ಸಿಎಂ ಸ್ಥಾನ ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮುಖ್ಯ ಉದ್ದೇಶವೆಂದರೆ ಡಿಕೆಶಿ ಸಿಎಂ ಆಗಬಾರದು ಎಂದು ಲೇವಡಿ ಮಾಡಿದರು.
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…