ಚಾಮರಾಜನಗರ: ವರದಕ್ಷಿಣೆ ನೀಡಿಲ್ಲ ಎಂಬ ಕಾರಣಕ್ಕೆ ಮಾವನ ಮನೆಯ ಮುಂದೆ ನಿಂತಿದ್ದ ಎರಡು ಬೈಕ್ಗಳಿಗೆ ಅಳಿಯ ಬೆಂಕಿ ಹಚ್ಚಿದ ಘಟನೆ ಚಾಮರಾಜನಗರದ ಗಾಳಿಪುರದ ಅಬ್ದುಲ್ ಕಲಾಂ ನಗರದಲ್ಲಿ ಜರುಗಿದೆ.
ಹತೀಜಾ ಖೂಬ್ರಳ ಹಾಗೂ ಮೊಹಮ್ಮದ್ ಷರೀಪ್ ಕಳೆದು ಏಳು ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಮದುವೆ ಬಳಿಕ ಹಣ ಹಾಗೂ ಚಿನ್ನಭರಣಕ್ಕೆ ಮಾವ ಹಾಗೂ ಹೆಂಡತಿಯನ್ನು ಒತ್ತಾಯಿಸುತ್ತಿದ್ದ ಎನ್ನಲಾಗಿದೆ.
ಈ ಹಿನ್ನಲೆ ತಡರಾತ್ರಿ ಮಾನವ ಮನೆಯ ಮುಂದೆ ಬಂದ ಅಳಿಯ ಮನೆಯ ಮುಂದಿದ್ದ ಬೈಕಿಗೆ ಬೆಂಕಿ ಹಚ್ಚಿದ್ದಾನೆ. ಅಲ್ಲದೇ ತಡೆಯಲು ಹೋದ ಅತ್ತೆಯ ಕೈಯನ್ನೂ ಮುರಿದು ಹಾಕಿದ್ದಾನೆ. ಸದ್ಯ ಬೈಕ್ಗಳು ಧಗಧಗ ಉರಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಹಿಂದೆಯೇ ಅಳಿಯನ ಗೋಳು ಸಹಿಸಲಾಗದೇ ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಪೊಲೀಸರು ವಿಚಾರಣೆ ನಡೆಸಿರಲಿಲ್ಲ. ಈಗಲಾದರೂ ಪೊಲೀಸರು ಅಳಿಯರ ರಂಪಾಟವನ್ನು ತಡೆದು ಅವನಿಗೆ ಬುದ್ದಿ ಕಲಿಸಲಿ ಎಂದು ಕುಟುಂಬದವರು ಮನವಿ ಮಾಡಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…