ಚಾಮರಾಜನಗರ: ವರದಕ್ಷಿಣೆ ನೀಡಿಲ್ಲ ಎಂಬ ಕಾರಣಕ್ಕೆ ಮಾವನ ಮನೆಯ ಮುಂದೆ ನಿಂತಿದ್ದ ಎರಡು ಬೈಕ್ಗಳಿಗೆ ಅಳಿಯ ಬೆಂಕಿ ಹಚ್ಚಿದ ಘಟನೆ ಚಾಮರಾಜನಗರದ ಗಾಳಿಪುರದ ಅಬ್ದುಲ್ ಕಲಾಂ ನಗರದಲ್ಲಿ ಜರುಗಿದೆ.
ಹತೀಜಾ ಖೂಬ್ರಳ ಹಾಗೂ ಮೊಹಮ್ಮದ್ ಷರೀಪ್ ಕಳೆದು ಏಳು ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಮದುವೆ ಬಳಿಕ ಹಣ ಹಾಗೂ ಚಿನ್ನಭರಣಕ್ಕೆ ಮಾವ ಹಾಗೂ ಹೆಂಡತಿಯನ್ನು ಒತ್ತಾಯಿಸುತ್ತಿದ್ದ ಎನ್ನಲಾಗಿದೆ.
ಈ ಹಿನ್ನಲೆ ತಡರಾತ್ರಿ ಮಾನವ ಮನೆಯ ಮುಂದೆ ಬಂದ ಅಳಿಯ ಮನೆಯ ಮುಂದಿದ್ದ ಬೈಕಿಗೆ ಬೆಂಕಿ ಹಚ್ಚಿದ್ದಾನೆ. ಅಲ್ಲದೇ ತಡೆಯಲು ಹೋದ ಅತ್ತೆಯ ಕೈಯನ್ನೂ ಮುರಿದು ಹಾಕಿದ್ದಾನೆ. ಸದ್ಯ ಬೈಕ್ಗಳು ಧಗಧಗ ಉರಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಹಿಂದೆಯೇ ಅಳಿಯನ ಗೋಳು ಸಹಿಸಲಾಗದೇ ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಪೊಲೀಸರು ವಿಚಾರಣೆ ನಡೆಸಿರಲಿಲ್ಲ. ಈಗಲಾದರೂ ಪೊಲೀಸರು ಅಳಿಯರ ರಂಪಾಟವನ್ನು ತಡೆದು ಅವನಿಗೆ ಬುದ್ದಿ ಕಲಿಸಲಿ ಎಂದು ಕುಟುಂಬದವರು ಮನವಿ ಮಾಡಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…