ಕೊಳ್ಳೇಗಾಲ : ಕುಂತೂರು ಗ್ರಾಮದ ಜಮೀನಿನಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ ಕವಿತಾ ತಮ್ಮ ಇಬ್ಬರು ಮಕ್ಕಳೊಂದಿಗೆ ಭತ್ತದ ಸಸಿ ನಾಟಿ ಮಾಡಿದರು.
ಗ್ರಾಮದ ಚಂದ್ರುರವರ ಜಮೀನಿಗೆ ಕುಟುಂಬ ಸಮೇತ ಆಗಮಿಸಿ ಭತ್ತ ನಾಟಿ ಮಾಡಿ ಗಮನ ಸೆಳೆದಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಹಿಳೆರೊಟ್ಟಿಗೆ ಸೇರಿ ನಾಟಿ ಮಾಡಿದರು. ಈ ವೇಳೆ ಮಕ್ಕಳು ಕೆಸರುಗದ್ದೆಯಲ್ಲಿ ಆಟವಾಡುವ ಮೂಲಕ ಸಂಭ್ರಮಿಸಿದರು.
ಮಹಿಳಾ ಪೊಲೀಸ್ ಅಧಿಕಾರಿಯಾಗಿದ್ದರೂ ಸಾಮಾನ್ಯ ಮಹಿಳೆಯರಂತೆ ಜಮೀನಿಗೆ ತೆರಳಿ ಕೂಲಿ ಕಾರ್ಮಿಕರ ಜತೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವುದನ್ನು ನೋಡಿದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…