ಚಾಮರಾಜನಗರ: ನಗರದ ದೇವಾಂಗ 2ನೇ ಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ 66ನೇ ವರ್ಷದ ಶ್ರೀ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಇಂದು ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಹೋಮ ಹವನ ಹಾಗೂ ದೇವರಿಗೆ ಅಭಿಷೇಕ ಮಾಡುವ ಮೂಲಕ ಮಹಾಮಂಗಳಾರತಿ ನೆರವೇರಿಸಲಾಯಿತು.
ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಸಂಖ್ಯೆಯ ಸಾರ್ವಜನಿಕರು ದೇವರಿಗೆ ನಮಸ್ಕರಿಸಿ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥನೆ ಮಾಡಿದರು. ಶ್ರೀ ಚೌಡೇಶ್ವರಿ ತಾಯಿಗೆ ವಿಶೇಷ ಹೂವಿನ ಅಲಂಕಾರ, ಬೆಳ್ಳಿ ಆಭರಣಗಳನ್ನು ತೊಡಿಸಲಾಗಿದ್ದು, ನೆರೆದಿದ್ದ ಸಾವಿರಾರು ಸಾರ್ವಜನಿಕರು ದೇವರನ್ನು ಕಣ್ತುಂಬಿಕೊಂಡರು. ಇದೇ ಸಂದರ್ಭದಲ್ಲಿ ಬಂದ ಎಲ್ಲಾ ಸಾರ್ವಜನಿಕರಿಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…