ಚಾಮರಾಜನಗರ: ನಗರದ ದೇವಾಂಗ 2ನೇ ಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ 66ನೇ ವರ್ಷದ ಶ್ರೀ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಇಂದು ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಹೋಮ ಹವನ ಹಾಗೂ ದೇವರಿಗೆ ಅಭಿಷೇಕ ಮಾಡುವ ಮೂಲಕ ಮಹಾಮಂಗಳಾರತಿ ನೆರವೇರಿಸಲಾಯಿತು.
ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಸಂಖ್ಯೆಯ ಸಾರ್ವಜನಿಕರು ದೇವರಿಗೆ ನಮಸ್ಕರಿಸಿ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥನೆ ಮಾಡಿದರು. ಶ್ರೀ ಚೌಡೇಶ್ವರಿ ತಾಯಿಗೆ ವಿಶೇಷ ಹೂವಿನ ಅಲಂಕಾರ, ಬೆಳ್ಳಿ ಆಭರಣಗಳನ್ನು ತೊಡಿಸಲಾಗಿದ್ದು, ನೆರೆದಿದ್ದ ಸಾವಿರಾರು ಸಾರ್ವಜನಿಕರು ದೇವರನ್ನು ಕಣ್ತುಂಬಿಕೊಂಡರು. ಇದೇ ಸಂದರ್ಭದಲ್ಲಿ ಬಂದ ಎಲ್ಲಾ ಸಾರ್ವಜನಿಕರಿಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…