sunilbose meets gadkari
ಚಾಮರಾಜನಗರ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಚಾ.ನಗರ ಲೋಕಸಭಾ ಸದಸ್ಯ ಸುನಿಲ್ ಬೋಸ್ ಅವರು ಹೊಸದಿಲ್ಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಭಾಗದ ಹೆದ್ದಾರಿ ಕಾಮಗಾರಿಗಳು ಹಾಗೂ ಚತುಷ್ಪಥ ರಸ್ತೆ ಸಂಬಂಧವಾಗಿ ಮಾತನಾಡಿ ಮನವಿ ಸಲ್ಲಿಸಿದರು. ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಬಳಿಯ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ಪದೇ ಪದೇ ಅಪಘಾತ ಆಗುತ್ತಿರುವ ವಿಚಾರವನ್ನು ಸಚಿವರ ಗಮನಕ್ಕೆ ತಂದರು.
ಮೈಸೂರು-ಹೆಚ್.ಡಿ.ಕೋಟೆವರೆಗೆ ಚತುಷ್ಪಥ ರಸ್ತೆಯನ್ನು ನಿರ್ಮಾಣ ಮಾಡುವಂತೆ ನಿತಿನ್ ಗಡ್ಕರಿ ಅವರಲ್ಲಿ ಸಂಸದರು ಇದೇ ವೇಳೆ ಮನವಿ ಮಾಡಿದರು.
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…