ಚಾಮರಾಜನಗರ

ಸ್ವಾಮೀಜಿ ನಕ್ಸಲೈಟ್ ಆಗ್ಬೇಕಿತ್ತು, ದುರ್ದೈವ ಖಾವಿ ಹಾಕಿದ್ದಾರೆ : ಬಸನಗೌಡ ಪಾಟೀಲ್ ಯತ್ನಾಳ್

ಚಾಮರಾಜನಗರ : ಹಿಂದೂ ಧರ್ಮದ ಆಧಾರದ ಮೇಲೆ ನಾವು ವೀರಶೈವ ಲಿಂಗಾಯತರಾಗಿದ್ದೇವೆ. ಪಾಪ ಆ ಸ್ವಾಮೀಜಿ ನಕ್ಸಲೈಟ್ ಆಗಬೇಕಿತ್ತು. ಕಮ್ಯೂನಿಸ್ಟ್ ಆಗಿದ್ದಾರೆ. ದುರ್ದೈವ ಅವರು ಖಾವಿ ಹಾಕಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಚಾಮರಾಜನಗರ ಜಿಲ್ಲೆ ಬರ ಪ್ರವಾಸಕ್ಕೆ ಬಂದ ಸಂದರ್ಭದಲ್ಲಿ ಗಣಪತಿ ನಮ್ಮ ಸಂಸ್ಕೃತಿಯಲ್ಲ ಎಂಬ ಸಾಣೇಹಳ್ಳಿ ಶ್ರೀ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ರಾಜ್ಯೋತ್ಸವ ಪ್ರಶಸ್ತಿ ಸಲುವಾಗಿ ಕೆಲವು ಮಠಾಧೀಶರು ಹಿಂದೂ ವಿರೋಧಿ ಹೇಳಿಕೆ ಕೊಡುತ್ತಿದ್ದಾರೆ. ಮುಂದಿನ ಬಾರಿಯಾದರೂ ಕೊಡಲಿ ಎಂಬುದು ಅವರ ಉದ್ದೇಶವಾಗಿದೆ. ಈಗಾಗಲೇ ಒಬ್ಬ ಸ್ವಾಮೀಜಿಗೆ ಕೊಟ್ಟಿದ್ದಾರೆ. ಪ್ರಶಸ್ತಿ, ಜೀವನ ವೆಚ್ಚ ಎಲ್ಲವನ್ನೂ ಕೊಡುತ್ತಾರೆ ಎಂದು ಹರಿಹಾಯ್ದರು.

ಹಿಂದೂ ಧರ್ಮದ ವಿರುದ್ಧ ಮಾತನಾಡಲೂ ಪೇಯ್ಡ್ ಸಾಹಿತಿಗಳಿದ್ದರೆ, ಪೇಯ್ಡ್ ಭಗವಾಧ್ವಜ ಹಾಕಿಕೊಂಡ ಕಳ್ಳರಿದ್ದಾರೆ. ಹಿಂದೂ ವಿರೋಧಿ ಹೇಳಿಕೆ ಕೊಟ್ಟರೆ ಮಠಕ್ಕೆ ಕೋಟ್ಯಂತರ ರೂ. ಅನುದಾನ ಕೊಡುತ್ತಾರೆ ಎಂಬ ನಂಬಿಕೆ. ಹೀಗಾಗಿ ಹಿಂದೂ ಸನಾತನ ಧರ್ಮದ ಬಗ್ಗೆ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

 

lokesh

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

12 mins ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

2 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

2 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

3 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

5 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

5 hours ago