ಚಾಮರಾಜನಗರ:- ವಾಹನಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ತಡೆಗಟ್ಟುವುದು ಸಾಮಾನ್ಯ. ಆದರೆ, ತಮಿಳುನಾಡು ಮತ್ತು ಕರ್ನಾಟಕ ಗಡಿಯಾದ ಚಾಮರಾಜನಗರ ಗಡಿ ಭಾಗವಾದ ಹಾಸನೂರಿನಲ್ಲಿ ಗಜಪಡೆ ಗಡಿಯನ್ನು ಬಂದ್ ಮಾಡಿದ ಘಟನೆ ನಡೆದಿದೆ.
ಸುಮಾರು8-10 ಆನೆಗಳ ಹಿಂಡುಚೆಕ್ ಪೋಸ್ಟ್ ಬಳಿ ಬೀಡು ಬಿಟ್ಟು ಅತ್ತಿತ್ತಜರುಗದ ಹಿನ್ನೆಲೆ 1 ಗಂಟೆಗಳ ಕಾಲ ಎರಡು ಬದಿ ವಾಹನ ಸವಾರರು ಮೂಕಪ್ರೇಕ್ಷಕರಾಗಿ ನಿಲ್ಲಬೇಕಾಯಿತು.
ಒಂದು ಗಂಟೆಯ ನಂತರ ಆನೆಗಳು ಚೆಕ್ ಪೋಸ್ಟ್ ಅನ್ನು ಬಿಟ್ಟುಹೋದವು, ಬಳಿಕ ಸಂಚಾರ ಆರಂಭವಾಗಿದೆ. ಕಬ್ಬಿನ ಲಾರಿಗಳನ್ನು ತಡೆಯುತ್ತಿದ್ದ ಆನೆಹಿಂಡು ಇಂದು ಚೆಕ್ ಪೋಸ್ಟ್ ಗೆ ದಾಳಿ ಮಾಡಿ ವಾಹನ ಸವಾರರನ್ನು ಕಂಗೆಡೆಸಿದೆ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…