ಚಾಮರಾಜನಗರ:- ವಾಹನಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ತಡೆಗಟ್ಟುವುದು ಸಾಮಾನ್ಯ. ಆದರೆ, ತಮಿಳುನಾಡು ಮತ್ತು ಕರ್ನಾಟಕ ಗಡಿಯಾದ ಚಾಮರಾಜನಗರ ಗಡಿ ಭಾಗವಾದ ಹಾಸನೂರಿನಲ್ಲಿ ಗಜಪಡೆ ಗಡಿಯನ್ನು ಬಂದ್ ಮಾಡಿದ ಘಟನೆ ನಡೆದಿದೆ.
ಸುಮಾರು8-10 ಆನೆಗಳ ಹಿಂಡುಚೆಕ್ ಪೋಸ್ಟ್ ಬಳಿ ಬೀಡು ಬಿಟ್ಟು ಅತ್ತಿತ್ತಜರುಗದ ಹಿನ್ನೆಲೆ 1 ಗಂಟೆಗಳ ಕಾಲ ಎರಡು ಬದಿ ವಾಹನ ಸವಾರರು ಮೂಕಪ್ರೇಕ್ಷಕರಾಗಿ ನಿಲ್ಲಬೇಕಾಯಿತು.
ಒಂದು ಗಂಟೆಯ ನಂತರ ಆನೆಗಳು ಚೆಕ್ ಪೋಸ್ಟ್ ಅನ್ನು ಬಿಟ್ಟುಹೋದವು, ಬಳಿಕ ಸಂಚಾರ ಆರಂಭವಾಗಿದೆ. ಕಬ್ಬಿನ ಲಾರಿಗಳನ್ನು ತಡೆಯುತ್ತಿದ್ದ ಆನೆಹಿಂಡು ಇಂದು ಚೆಕ್ ಪೋಸ್ಟ್ ಗೆ ದಾಳಿ ಮಾಡಿ ವಾಹನ ಸವಾರರನ್ನು ಕಂಗೆಡೆಸಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…