ಚಾಮರಾಜನಗರ:- ವಾಹನಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ತಡೆಗಟ್ಟುವುದು ಸಾಮಾನ್ಯ. ಆದರೆ, ತಮಿಳುನಾಡು ಮತ್ತು ಕರ್ನಾಟಕ ಗಡಿಯಾದ ಚಾಮರಾಜನಗರ ಗಡಿ ಭಾಗವಾದ ಹಾಸನೂರಿನಲ್ಲಿ ಗಜಪಡೆ ಗಡಿಯನ್ನು ಬಂದ್ ಮಾಡಿದ ಘಟನೆ ನಡೆದಿದೆ.
ಸುಮಾರು8-10 ಆನೆಗಳ ಹಿಂಡುಚೆಕ್ ಪೋಸ್ಟ್ ಬಳಿ ಬೀಡು ಬಿಟ್ಟು ಅತ್ತಿತ್ತಜರುಗದ ಹಿನ್ನೆಲೆ 1 ಗಂಟೆಗಳ ಕಾಲ ಎರಡು ಬದಿ ವಾಹನ ಸವಾರರು ಮೂಕಪ್ರೇಕ್ಷಕರಾಗಿ ನಿಲ್ಲಬೇಕಾಯಿತು.
ಒಂದು ಗಂಟೆಯ ನಂತರ ಆನೆಗಳು ಚೆಕ್ ಪೋಸ್ಟ್ ಅನ್ನು ಬಿಟ್ಟುಹೋದವು, ಬಳಿಕ ಸಂಚಾರ ಆರಂಭವಾಗಿದೆ. ಕಬ್ಬಿನ ಲಾರಿಗಳನ್ನು ತಡೆಯುತ್ತಿದ್ದ ಆನೆಹಿಂಡು ಇಂದು ಚೆಕ್ ಪೋಸ್ಟ್ ಗೆ ದಾಳಿ ಮಾಡಿ ವಾಹನ ಸವಾರರನ್ನು ಕಂಗೆಡೆಸಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…