ಚಾಮರಾಜನಗರ:- ವಾಹನಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ತಡೆಗಟ್ಟುವುದು ಸಾಮಾನ್ಯ. ಆದರೆ, ತಮಿಳುನಾಡು ಮತ್ತು ಕರ್ನಾಟಕ ಗಡಿಯಾದ ಚಾಮರಾಜನಗರ ಗಡಿ ಭಾಗವಾದ ಹಾಸನೂರಿನಲ್ಲಿ ಗಜಪಡೆ ಗಡಿಯನ್ನು ಬಂದ್ ಮಾಡಿದ ಘಟನೆ ನಡೆದಿದೆ.
ಸುಮಾರು8-10 ಆನೆಗಳ ಹಿಂಡುಚೆಕ್ ಪೋಸ್ಟ್ ಬಳಿ ಬೀಡು ಬಿಟ್ಟು ಅತ್ತಿತ್ತಜರುಗದ ಹಿನ್ನೆಲೆ 1 ಗಂಟೆಗಳ ಕಾಲ ಎರಡು ಬದಿ ವಾಹನ ಸವಾರರು ಮೂಕಪ್ರೇಕ್ಷಕರಾಗಿ ನಿಲ್ಲಬೇಕಾಯಿತು.
ಒಂದು ಗಂಟೆಯ ನಂತರ ಆನೆಗಳು ಚೆಕ್ ಪೋಸ್ಟ್ ಅನ್ನು ಬಿಟ್ಟುಹೋದವು, ಬಳಿಕ ಸಂಚಾರ ಆರಂಭವಾಗಿದೆ. ಕಬ್ಬಿನ ಲಾರಿಗಳನ್ನು ತಡೆಯುತ್ತಿದ್ದ ಆನೆಹಿಂಡು ಇಂದು ಚೆಕ್ ಪೋಸ್ಟ್ ಗೆ ದಾಳಿ ಮಾಡಿ ವಾಹನ ಸವಾರರನ್ನು ಕಂಗೆಡೆಸಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…