Teak wood collected without permission: Seizure by the Forest Department
ಗುಂಡ್ಲುಪೇಟೆ : ಅಕ್ರಮವಾಗಿ ಕೊಯ್ದು ಸಂಗ್ರಹಿಸಿದ್ದ ತೇಗದ ಮರಗಳನ್ನು ಅರಣ್ಯ ಇಲಾಖೆಯು ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಅಣ್ಣೂರು ಗ್ರಾಮದ ಜಮೀನಿನಲ್ಲಿ ನಡೆದಿದೆ.
ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದ ಸುನಿಲ್ರವರ ಜಮೀನಿನಲ್ಲಿ ಮಾದಪ್ಪ ಎಂಬವರು ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಬೇರೆಡೆ ತೇಗದ ಮರಗಳನ್ನು ಖರೀದಿಸಿ ಕೊಯ್ದು ಸಂಗ್ರಹಿಸಿಟ್ಟಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ವಲಯ ಅರಣ್ಯಾಧಿಕಾರಿ ಶಿವಕುಮಾರ್ ಮತ್ತು ಸಿಬ್ಬಂದಿ ದಾಳಿ ನಡೆಸಿ, ಸಂಗ್ರಹಿಸಿದ್ದ ತೇಗದ ಮರಗಳನ್ನು ಜಪ್ತಿ ಮಾಡಿದ್ದಾರೆ.
ಅನುಮತಿ ಪಡೆಯದ ಹಿನ್ನೆಲೆಯಲ್ಲಿ 10ಕ್ಕೂ ಅಧಿಕ ತೇಗದ ಮರಗಳನ್ನು ಜಪ್ತಿ ಮಾಡಲಾಗಿದ್ದು, ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಬಫರ್ ಜೊನ್ ವಲಯ ಅರಣ್ಯಧಿಕಾರಿ ಶಿವಕುಮಾರ್ ತಿಳಿಸಿದರು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…