ಚಾಮರಾಜನಗರ

ಮಹದೇಶ್ವರ ಬೆಟ್ಟದಲ್ಲಿ ದಸರಾ ಪ್ರಯುಕ್ತ ತೆಪ್ಪೋತ್ಸವ: ಎ.ಈ.ರಘು ಮಾಹಿತಿ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜಯದಶಮಿ ಜಾತ್ರಾ ಮಹೋತ್ಸವ ಪ್ರಯುಕ್ತ ನಡೆಯಲಿರುವ ತೆಪ್ಪೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಮನವಿ ಮಾಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಂಪ್ರದಾಯಿಕವಾಗಿ ದಸರಾ ಹಬ್ಬದ ಪ್ರಯುಕ್ತ ಕಲ್ಯಾಣಿಯಲ್ಲಿ ಪ್ರತಿ ವರ್ಷ ತೆಪ್ಪೋತ್ಸವ ನಡೆಸುವುದು ವಾಡಿಕೆ. ಆದರೆ ಕಲ್ಯಾಣಿ ನವೀಕರಣ ಮಾಡುತ್ತಿದ್ದರಿಂದ ಕಳೆದ ಆರು ವರ್ಷಗಳಿಂದ ತೆಪ್ಪೋತ್ಸವ ಕಾರ್ಯಕ್ರಮ ಸ್ಥಗಿತವಾಗಿತ್ತು.

ಇದನ್ನು ಓದಿ : ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್‌ ಮುಕ್ತ ಪ್ರದೇಶವನ್ನಾಗಿ ಮಾಡಲು ಸಹಕರಿಸಿ: ಎ.ಈ.ರಘು ಮನವಿ

ಇದೀಗ ಕಲ್ಯಾಣಿ ಕಾಮಗಾರಿ ಪೂರ್ಣಗೊಂಡಿರುವುದರಿಂದ ಈ ಬಾರಿಯ ತೆಪ್ಪೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದವರಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಇದೊಂದು ಇತಿಹಾಸದಲ್ಲಿ ನೆನಪಿಟ್ಟುಕೊಳ್ಳುವ ಸಂದರ್ಭವಾಗಿದ್ದು, ಮಲೆ ಮಹದೇಶ್ವರ ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…

4 mins ago

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…

30 mins ago

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

1 hour ago

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

1 hour ago

ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…

1 hour ago

ಒಂದೇ ಒಂದು ಮಗುವಿದ್ದರೂ ಕೂಡ ಕನ್ನಡ ಶಾಲೆ ಮುಚ್ಚಲ್ಲ : ಸರ್ಕಾರ ಸ್ಪಷ್ಟನೆ

ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…

2 hours ago