manteswami temple
ಚಾಮರಾಜನಗರ: ನಗರದ ಸಂತೆಮರಹಳ್ಳಿ ರಸ್ತೆಯಲ್ಲಿರುವ ಉಪ್ಪಾರ ಬಡಾವಣೆಯ ಶ್ರೀ ಮಂಟೇಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಖದೀಮರು ಹೊತ್ತೊಯ್ದಿರುವ ಘಟನೆ ನಡೆದಿದೆ.
ದೇವಾಲಯದ ಬಾಗಿಲು ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಕಾಣಿಕೆ ಹುಂಡಿಯನ್ನು ಕದ್ದು, ಚಿಲ್ಲರೆ ಹಣವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಇನ್ನೂ ಮಂಟೇಸ್ವಾಮಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಬಡಾವಣೆಯ ನಿವಾಸಿಗಳು ಜಮಾಯಿಸಿದ್ದರು.
ಇನ್ನು ಸ್ಥಳಕ್ಕೆ 112 ಗಸ್ತು ವಾಹನದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪಟ್ಟಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…