ಚಾಮರಾಜನಗರ

ಒಂದೇ ಪಕ್ಷದ ಶಾಸಕರ ಕಿತ್ತಾಟ ದುರದೃಷ್ಟಕರ: ಎನ್. ಮಹೇಶ್

ಕೊಳ್ಳೆಗಾಲ: ಒಂದೇ ಜಿಲ್ಲೆಯ ಒಂದೇ ಪಕ್ಷದ ಶಾಸಕರು ಸದನದಲ್ಲಿ ಈ ರೀತಿ ಕಿತ್ತಾಡಿಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್‌ ಹೇಳಿದ್ದಾರೆ.

ಕೊಳ್ಳೆಗಾಲ ಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಕ್ಷೇತ್ರದ ಶಾಸಕರಾದ ಪುಟ್ಟರಂಗಶೆಟ್ಟಿ ಹಾಗೂ ಕೊಳ್ಳೇಗಾಲ ಕ್ಷೇತ್ರದ ಶಾಸಕರಾದ ಎ.ಆರ್‌.ಕೃಷ್ಣಮೂರ್ತಿ ಅವರು ವಿಧಾನ ಸಭಾ ಕಲಾಪದ ವೇಳೆ ಕಿತ್ತಾಡಿಕೊಂಡಿರುವುದನ್ನು ನಾನು ಗಮನಿಸಿದ್ದೇನೆ ಇದು ದುರದೃಷ್ಟಕರ ಎಂದರು.

ನಿಮ್ಮ ಸಮಸ್ಯೆಗಳನ್ನು ವೈಯುಕ್ತಿಕವಾಗಿ ಚರ್ಚಿಸಿ ಸರಿಪಡಿಸಿಕೊಳ್ಳಬೇಕು. ಅದನ್ನು ಬಿಟ್ಟು ವಿಧಾನಸಭೆಯಲ್ಲಿ ಅದು ಕ್ಯಾಮೆರಾ ಮುಂದೆ ಈಗೆಲ್ಲ ಆಡುವುದು ಸರಿಯಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸಾವು

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…

2 hours ago

ಹನೂರು: ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…

2 hours ago

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌…

5 hours ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

6 hours ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

6 hours ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

6 hours ago