ಕೊಳ್ಳೆಗಾಲ: ಒಂದೇ ಜಿಲ್ಲೆಯ ಒಂದೇ ಪಕ್ಷದ ಶಾಸಕರು ಸದನದಲ್ಲಿ ಈ ರೀತಿ ಕಿತ್ತಾಡಿಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದ್ದಾರೆ.
ಕೊಳ್ಳೆಗಾಲ ಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಕ್ಷೇತ್ರದ ಶಾಸಕರಾದ ಪುಟ್ಟರಂಗಶೆಟ್ಟಿ ಹಾಗೂ ಕೊಳ್ಳೇಗಾಲ ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರು ವಿಧಾನ ಸಭಾ ಕಲಾಪದ ವೇಳೆ ಕಿತ್ತಾಡಿಕೊಂಡಿರುವುದನ್ನು ನಾನು ಗಮನಿಸಿದ್ದೇನೆ ಇದು ದುರದೃಷ್ಟಕರ ಎಂದರು.
ನಿಮ್ಮ ಸಮಸ್ಯೆಗಳನ್ನು ವೈಯುಕ್ತಿಕವಾಗಿ ಚರ್ಚಿಸಿ ಸರಿಪಡಿಸಿಕೊಳ್ಳಬೇಕು. ಅದನ್ನು ಬಿಟ್ಟು ವಿಧಾನಸಭೆಯಲ್ಲಿ ಅದು ಕ್ಯಾಮೆರಾ ಮುಂದೆ ಈಗೆಲ್ಲ ಆಡುವುದು ಸರಿಯಲ್ಲ ಎಂದು ಹೇಳಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…