ಕೊಳ್ಳೆಗಾಲ: ಒಂದೇ ಜಿಲ್ಲೆಯ ಒಂದೇ ಪಕ್ಷದ ಶಾಸಕರು ಸದನದಲ್ಲಿ ಈ ರೀತಿ ಕಿತ್ತಾಡಿಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದ್ದಾರೆ.
ಕೊಳ್ಳೆಗಾಲ ಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಕ್ಷೇತ್ರದ ಶಾಸಕರಾದ ಪುಟ್ಟರಂಗಶೆಟ್ಟಿ ಹಾಗೂ ಕೊಳ್ಳೇಗಾಲ ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರು ವಿಧಾನ ಸಭಾ ಕಲಾಪದ ವೇಳೆ ಕಿತ್ತಾಡಿಕೊಂಡಿರುವುದನ್ನು ನಾನು ಗಮನಿಸಿದ್ದೇನೆ ಇದು ದುರದೃಷ್ಟಕರ ಎಂದರು.
ನಿಮ್ಮ ಸಮಸ್ಯೆಗಳನ್ನು ವೈಯುಕ್ತಿಕವಾಗಿ ಚರ್ಚಿಸಿ ಸರಿಪಡಿಸಿಕೊಳ್ಳಬೇಕು. ಅದನ್ನು ಬಿಟ್ಟು ವಿಧಾನಸಭೆಯಲ್ಲಿ ಅದು ಕ್ಯಾಮೆರಾ ಮುಂದೆ ಈಗೆಲ್ಲ ಆಡುವುದು ಸರಿಯಲ್ಲ ಎಂದು ಹೇಳಿದರು.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…