ಚಾಮರಾಜನಗರ : ಆನೆಗಳ ಸಂಖ್ಯೆಯಲ್ಲಿ ಬಂಡಿಪುರಕ್ಕೆ ಮೊದಲ ಸ್ಥಾನ ಬಂದ ಬೆನ್ನಲ್ಲೆ ಅರಣ್ಯ ಇಲಾಖೆ ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಬಂಡಿಪುರಕ್ಕೆ ಮತ್ತಷ್ಟು ಪ್ರವಾಸಿಗರnfnuಯಲು ಗುಂಡ್ಲುಪೇಟೆ ತಾಲೂಕಿನಲ್ಲಿರುವ ರಾಮಪುರ ಆನೆ ಬಿಡಾರದಲ್ಲಿ ಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ ನಡೆಸಲಾಗುತ್ತಿದೆ. ಈ ಕುರಿತು ಬಂಡಿಪುರ ಸಿಎಫ್ ರಮೇಶ್ ಕುಮಾರ್ ಅವರು ಪಿಸಿಸಿಎಫ್ಗೆ ವರದಿ ಸಲ್ಲಿಸಿದ್ದಾರೆ.
ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಯಾದರೆ ಪ್ರವಾಸಿಗರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾದ್ಯತೆ ಇದೆ. ಈಗಾಗಲೇ ಪ್ರತಿ ತಿಂಗಳು ಸಫಾರಿಯಿಂದಲೇ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿರುವ ಹಿನ್ನೆಲೆ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಯಾದರೆ ಬಂಡಿಪುರಕ್ಕೆ ಮತ್ತಷ್ಟು ಆದಾಯ ಹರಿದು ಬರಲಿರಲಿದೆ ಎಂಬುದು ಅಧಿಕಾರಿಗಳ ಪ್ಲಾನ್.
ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಜೊತೆಗೆ ಆನೆಗಳಿಗೆ ತರಬೇತಿ ನೀಡುವುದನ್ನ ಕಣ್ತುಂಬಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಬಂಡಿಪುರದಲ್ಲಿ ಸಫಾರಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರೇ ಮನಸೋತಿದ್ದರು. ಬರೋಬ್ಬರಿ 2 ಗಂಟೆಗಳ ಕಾಲ ಸಫಾರಿ ಮಾಡಿದ್ದರು. ಮೋದಿ ಸಫಾರಿ ಬಳಿಕ ರಾಜ್ಯದ ಇತರೆ ಜಿಲ್ಲೆಗಳಿಂದ ಅಲ್ಲದೆ, ಹೊರ ರಾಜ್ಯ, ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…