ಚಾಮರಾಜನಗರ : ಆನೆಗಳ ಸಂಖ್ಯೆಯಲ್ಲಿ ಬಂಡಿಪುರಕ್ಕೆ ಮೊದಲ ಸ್ಥಾನ ಬಂದ ಬೆನ್ನಲ್ಲೆ ಅರಣ್ಯ ಇಲಾಖೆ ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಬಂಡಿಪುರಕ್ಕೆ ಮತ್ತಷ್ಟು ಪ್ರವಾಸಿಗರnfnuಯಲು ಗುಂಡ್ಲುಪೇಟೆ ತಾಲೂಕಿನಲ್ಲಿರುವ ರಾಮಪುರ ಆನೆ ಬಿಡಾರದಲ್ಲಿ ಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ ನಡೆಸಲಾಗುತ್ತಿದೆ. ಈ ಕುರಿತು ಬಂಡಿಪುರ ಸಿಎಫ್ ರಮೇಶ್ ಕುಮಾರ್ ಅವರು ಪಿಸಿಸಿಎಫ್ಗೆ ವರದಿ ಸಲ್ಲಿಸಿದ್ದಾರೆ.
ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಯಾದರೆ ಪ್ರವಾಸಿಗರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾದ್ಯತೆ ಇದೆ. ಈಗಾಗಲೇ ಪ್ರತಿ ತಿಂಗಳು ಸಫಾರಿಯಿಂದಲೇ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿರುವ ಹಿನ್ನೆಲೆ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಯಾದರೆ ಬಂಡಿಪುರಕ್ಕೆ ಮತ್ತಷ್ಟು ಆದಾಯ ಹರಿದು ಬರಲಿರಲಿದೆ ಎಂಬುದು ಅಧಿಕಾರಿಗಳ ಪ್ಲಾನ್.
ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಜೊತೆಗೆ ಆನೆಗಳಿಗೆ ತರಬೇತಿ ನೀಡುವುದನ್ನ ಕಣ್ತುಂಬಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಬಂಡಿಪುರದಲ್ಲಿ ಸಫಾರಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರೇ ಮನಸೋತಿದ್ದರು. ಬರೋಬ್ಬರಿ 2 ಗಂಟೆಗಳ ಕಾಲ ಸಫಾರಿ ಮಾಡಿದ್ದರು. ಮೋದಿ ಸಫಾರಿ ಬಳಿಕ ರಾಜ್ಯದ ಇತರೆ ಜಿಲ್ಲೆಗಳಿಂದ ಅಲ್ಲದೆ, ಹೊರ ರಾಜ್ಯ, ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…