Thistle and wild elephants on the road
ಹನೂರು : ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ತಪಾಸಣೆಗೆ ತೆರಳುತ್ತಿದ್ದ ಅಬಕಾರಿ ನಿರೀಕ್ಷಕ ದಯಾನಂದರವರಿಗೆ ಮಲೆ ಮಹದೇಶ್ವರ ಬೆಟ್ಟ – ಪಾಲಾರ್ ರಸ್ತೆ ಮಧ್ಯದಲ್ಲಿ ಮುಳ್ಳು ಹಂದಿ ಹಾಗೂ ಕಾಡಾನೆಗಳ ಹಿಂಡು ದರ್ಶನವಾಗಿದೆ.
ಕೊಳ್ಳೇಗಾಲ ಅಬಕಾರಿ ನಿರೀಕ್ಷಕ ದಯಾನಂದ ಹಾಗೂ ಸಿಬ್ಬಂದಿ ಮ.ಬೆಟ್ಟದಿಂದ ಗೋಪಿನಾಥಂ ಗ್ರಾಮಕ್ಕೆ ರಾತ್ರಿ ಪಾಳಿಯ ಗಸ್ತು ಮಾಡಲು ಶನಿವಾರ ರಾತ್ರಿ 10 ಗಂಟೆಯ ವೇಳೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಮುಳ್ಳು ಹಂದಿಗಳು ಕಾಣಿಸಿಕೊಂಡಿವೆ.
ಮುಳ್ಳು ಹಂದಿಗಳು ಮುಂದೆ ಹೋದ ನಂತರ ಪಾಲಾರ್ ಗ್ರಾಮಕ್ಕೆ ತೆರಳುತ್ತಿದ್ದರು. ಇದೇ ವೇಳೆ ಮ.ಬೆಟ್ಟಕ್ಕೆ ಸರಬರಾಜು ಮಾಡುವ ಕಾವೇರಿ ನೀರಿನ ಪಂಪ್ಹೌಸ್ ಸಮೀಪ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ. ತಕ್ಷಣ ಅಬಕಾರಿ ನಿರೀಕ್ಷಕ ದಯಾನಂದ್ ಹಾಗೂ ಸಿಬ್ಬಂದಿ ವಾಪಸ್ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದಾರೆ.
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…
ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …
ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ ಮಡಿಕೇರಿ:…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…
ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…