Thistle and wild elephants on the road
ಹನೂರು : ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ತಪಾಸಣೆಗೆ ತೆರಳುತ್ತಿದ್ದ ಅಬಕಾರಿ ನಿರೀಕ್ಷಕ ದಯಾನಂದರವರಿಗೆ ಮಲೆ ಮಹದೇಶ್ವರ ಬೆಟ್ಟ – ಪಾಲಾರ್ ರಸ್ತೆ ಮಧ್ಯದಲ್ಲಿ ಮುಳ್ಳು ಹಂದಿ ಹಾಗೂ ಕಾಡಾನೆಗಳ ಹಿಂಡು ದರ್ಶನವಾಗಿದೆ.
ಕೊಳ್ಳೇಗಾಲ ಅಬಕಾರಿ ನಿರೀಕ್ಷಕ ದಯಾನಂದ ಹಾಗೂ ಸಿಬ್ಬಂದಿ ಮ.ಬೆಟ್ಟದಿಂದ ಗೋಪಿನಾಥಂ ಗ್ರಾಮಕ್ಕೆ ರಾತ್ರಿ ಪಾಳಿಯ ಗಸ್ತು ಮಾಡಲು ಶನಿವಾರ ರಾತ್ರಿ 10 ಗಂಟೆಯ ವೇಳೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಮುಳ್ಳು ಹಂದಿಗಳು ಕಾಣಿಸಿಕೊಂಡಿವೆ.
ಮುಳ್ಳು ಹಂದಿಗಳು ಮುಂದೆ ಹೋದ ನಂತರ ಪಾಲಾರ್ ಗ್ರಾಮಕ್ಕೆ ತೆರಳುತ್ತಿದ್ದರು. ಇದೇ ವೇಳೆ ಮ.ಬೆಟ್ಟಕ್ಕೆ ಸರಬರಾಜು ಮಾಡುವ ಕಾವೇರಿ ನೀರಿನ ಪಂಪ್ಹೌಸ್ ಸಮೀಪ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ. ತಕ್ಷಣ ಅಬಕಾರಿ ನಿರೀಕ್ಷಕ ದಯಾನಂದ್ ಹಾಗೂ ಸಿಬ್ಬಂದಿ ವಾಪಸ್ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…