ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯಕ್ಕೆ ಸೇರಿದ ಶ್ರೀಕಂಠಪುರ ಗುಡ್ಡದಲ್ಲಿ ಗಂಡು ಹುಲಿಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸೋಮವಾರ ಬೆಳಿಗ್ಗೆ ಓಂಕಾರ್ ವಲಯಾರಣ್ಯದ ಶ್ರೀಕಂಠಪುರ ಗುಡ್ಡ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಾದ ಸೋಮೇಶ್ ಹಾಗೂ ವಾಚರ್ಗಳು ಗಸ್ತಿನಲ್ಲಿದ್ದರು.
ಈ ವೇಳೆಯಲ್ಲಿ ಸುಮಾರು ೮ ರಿಂದ ೯ ವರ್ಷದ ಹುಲಿಯ ಕಳೇಬರ ಪತ್ತೆಯಾಗಿದೆ. ನಂತರ ಅರಣ್ಯ ಸಿಬ್ಬಂದಿ ವಲಯಾರಣ್ಯಾಧಿಕಾರಿ ಸತೀಶ್ ಅವರ ಗಮನಕ್ಕೆ ತಂದರು. ಸ್ಥಳಕ್ಕೆ ಆಗಮಿಸಿದ ಆರ್ಎಫ್ಒ ಅವರು ಪಶು ವೈದ್ಯರಿಂದ ಹುಲಿಯ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…