Hanur | Suspicious Death of Four Tigers: Poisoning Suspected
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವ ವಲಯದಲ್ಲಿ ಐದು ಹುಲಿಗಳ ಅಸಹಜ ಸಾವು ತನಿಖೆಗೆ ಅರಣ್ಯ ಇಲಾಖೆ 6 ಜನರ ತಂಡ ರಚನೆ ಮಾಡಿದೆ.
ಹುಲಿಗಳ ಮೃತದೇಹ ಪರೀಕ್ಷಿಸಿದಾಗ ಮೇಲ್ನೋಟಕ್ಕೆ ವಿಷಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.
ಪಿಸಿಸಿಎಫ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಗುರುವಾರ ಸಂಜೆ ತಾಯಿ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಉಳಿದ ಹುಲಿಗಳ ಪರೀಕ್ಷೆಯನ್ನು ಶುಕ್ರವಾರ ನಡೆಸಲಾಗುತ್ತದೆ.
6 ಮಂದಿ ಅಧಿಕಾರಿಗಳ ತಂಡ ರಚನೆ
ಬಿ.ಪಿ ರವಿ, ಪಿಸಿಸಿಎಫ್ – ಅಧ್ಯಕ್ಷರು
ಶ್ರೀನಿವಾಸುಲು – ಎಪಿಸಿಸಿಎಫ್
ಹೀರಾಲಾಲ್ ಟಿ – ಸಿಸಿಫ್
ನ್ಯಾಷನಲ್ ಟೈಗರ್ ಕನ್ಸರ್ವೇಷನ್ ಅಥಾರಿಟಿಯ ಒಬ್ಬ ಸದಸ್ಯರು
ಪಶುವೈದ್ಯಾಧಿಕಾರಿ
ಡಾ.ಸಂಜಯ್ ಗುಬ್ಬಿ – ತಜ್ಞರು
ಈ ತನಿಖಾ ತಂಡ ಘಟನಾ ಸ್ಥಳಕ್ಕೆ ನಾಳೆ ಭೇಟಿ ನೀಡಲಿದ್ದು, ಮೂರು ದಿನಗಳ ಒಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…