Hanur | Suspicious Death of Four Tigers: Poisoning Suspected
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವ ವಲಯದಲ್ಲಿ ಐದು ಹುಲಿಗಳ ಅಸಹಜ ಸಾವು ತನಿಖೆಗೆ ಅರಣ್ಯ ಇಲಾಖೆ 6 ಜನರ ತಂಡ ರಚನೆ ಮಾಡಿದೆ.
ಹುಲಿಗಳ ಮೃತದೇಹ ಪರೀಕ್ಷಿಸಿದಾಗ ಮೇಲ್ನೋಟಕ್ಕೆ ವಿಷಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.
ಪಿಸಿಸಿಎಫ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಗುರುವಾರ ಸಂಜೆ ತಾಯಿ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಉಳಿದ ಹುಲಿಗಳ ಪರೀಕ್ಷೆಯನ್ನು ಶುಕ್ರವಾರ ನಡೆಸಲಾಗುತ್ತದೆ.
6 ಮಂದಿ ಅಧಿಕಾರಿಗಳ ತಂಡ ರಚನೆ
ಬಿ.ಪಿ ರವಿ, ಪಿಸಿಸಿಎಫ್ – ಅಧ್ಯಕ್ಷರು
ಶ್ರೀನಿವಾಸುಲು – ಎಪಿಸಿಸಿಎಫ್
ಹೀರಾಲಾಲ್ ಟಿ – ಸಿಸಿಫ್
ನ್ಯಾಷನಲ್ ಟೈಗರ್ ಕನ್ಸರ್ವೇಷನ್ ಅಥಾರಿಟಿಯ ಒಬ್ಬ ಸದಸ್ಯರು
ಪಶುವೈದ್ಯಾಧಿಕಾರಿ
ಡಾ.ಸಂಜಯ್ ಗುಬ್ಬಿ – ತಜ್ಞರು
ಈ ತನಿಖಾ ತಂಡ ಘಟನಾ ಸ್ಥಳಕ್ಕೆ ನಾಳೆ ಭೇಟಿ ನೀಡಲಿದ್ದು, ಮೂರು ದಿನಗಳ ಒಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…