ಗುಂಡ್ಲುಪೇಟೆ : ಹುಲಿಗಳ ನೆಚ್ಚಿನ ತಾಣವಾದ ಬಂಡೀಪುರದಲ್ಲಿ ಸಫಾರಿಗೆ ತೆರಳುವವರಿಗೆ ಹುಲಿ ಕಾಣಿಸಿಕೊಂಡರೆ ಹೆಚ್ಚು ಸಂತೋಷವೇ ಆಗುವುದು. ಅದರಲ್ಲೂ ಒಂದೇ ಸ್ಥಳದಲ್ಲಿ ಮೂರುಕ್ಕೂ ಹೆಚ್ಚು ಹುಲಿ ಕಾಣಿಸಿಕೊಂಡರೇ ಪ್ರವಾಸಿಗರ ಸಂತೋಷ ಹೇಳತೀರದು. ಈ ರೀತಿಯ ಒಂದು ಖುಷಿ ಬಂಡೀಪುರಕ್ಕೆ ಪ್ರವಾಸಕ್ಕೆ ತೆರಳಿದವರಿಗೆ ಸಿಕ್ಕಿದೆ.
ಬಂಡೀಪುರ ಸಫಾರಿ ವಲಯದಲ್ಲಿ ಎರಡು ಮರಿಗಳ ಜೊತೆ ಹುಲಿ ಸಾಗುತ್ತಾ, ನೀರಿನಲ್ಲಿ ಆಟವಾಡುತ್ತಿರುವ ದೃಶ್ಯವನ್ನು ಪ್ರವಾಸಿಗರ ಕ್ಯಾಮಾರೆದಲ್ಲಿ ಸೆರೆಯಾಗಿದೆ. ಅನೇಕ ಬಾರಿ ಹುಲಿಯ ದರ್ಶನವಾಗುವುದಿಲ್ಲ. ಆದರೆ, ಹುಲಿಯು ತನ್ನ ಪುಟ್ಟ ಮರಿಗಳ ಜೊತೆ ಕಾಣಿಸಿಕೊಂಡಿರುವುದು ಪ್ರವಾಸಿರನ್ನು ಮುದಗೊಳಿಸಿದೆ. ಪ್ರವಾಸಿಗರಿಗೂ ಹೆದರದೇ ಹುಲಿ ತನ್ನ ಮಕ್ಕಳೊಂದಿಗೆ ಕಾಲ ಕಳೆದಿದ್ದು ವಿಶೇಷವಾಗಿತ್ತು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…