ಚಾಮರಾಜನಗರ

ಹುಲಿ ಹೆಜ್ಜೆ ಗುರುತು ಪತ್ತೆ : ಗ್ರಾಮಸ್ಥರಲ್ಲಿ ಆತಂಕ

ಹನೂರು : ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿದೊಡ್ಡಿ ಬಳಿ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿದ್ದು ಜನರು ಆತಂಕಗೊಂಡಿದ್ದಾರೆ.

ಮಲೆಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ.ಪಾಳ್ಯ ವಲಯಕ್ಕೆ ಒಳಪಡುವ ಚಿಕ್ಕರಂಗಶೆಟ್ಟಿದೊಡ್ಡಿ ಗ್ರಾಮದ ಬಳಿ ಇರುವ ಸೂರಿಕೆರೆ ಮಹದೇಶ್ವರ ದೇವಸ್ಥಾನದ ಹತ್ತಿರ ರಾತ್ರಿ ಹುಲಿಯೊಂದು ಓಡಾಡಿದ್ದು ಹೆಜ್ಜೆ ಗುರುತು ಪತ್ತೆಯಾಗಿದೆ.

ಹುಲಿ ಹೆಜ್ಜೆ ಗುರುತು ಕಂಡ ಸ್ಥಳೀಯರು ಆತಂಕಗೊಂಡಿದ್ದು ರಾತ್ರಿ ವೇಳೆ ಜಮೀನುಗಳಿಗೆ ತೆರಳಲು ರೈತರು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಸೋಲಾರ್ ಬೇಲಿ ಅಳವಡಿಸಬೇಕು ಎಂದು ಪರಿಸರ ಪ್ರೇಮಿ ಎನ್.ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

1 hour ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

1 hour ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

2 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

11 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

11 hours ago