Tigers cremated at the spot where they died
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ವಿಭಾಗದ ಹೂಗ್ಯ ವಲಯದಲ್ಲಿ ಅಸಹಜ ಸಾವನ್ನಪ್ಪಿದ್ದ ಐದು ಹುಲಿಗಳನ್ನು ಎನ್ಟಿಸಿಎ ಆದೇಶದ ಅನ್ವಯ ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ ನಡೆಸಲಾಯಿತು.
ಶುಕ್ರವಾರ ಬೆಳಿಗ್ಗೆ ಎಪಿಸಿಸಿಎಫ್ ಶ್ರೀನಿವಾಸ್, ಸಿಸಿಎಫ್ ಹೀರಲಾಲ್, ಎನ್ಟಿಸಿಎ ಪ್ರತಿನಿಧಿ ಸಂಜಯ್ ಗುಬ್ಬಿ, ಮಲ್ಲೇಶಪ್ಪ, ಡಿಸಿಎಫ್ ಚಕ್ರಪಾಣ ಸಮ್ಮುಖದಲ್ಲಿ ಪಂಚನಾಮೆ ನಡೆಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಯಿತು.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಹುಲಿಗಳ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು. ಬಳಿಕ ಅರಣ್ಯ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಪ್ರಶ್ನೆ ತೂರಿಬಂದಿದ್ದಕ್ಕೆ ಗರಂ ಆದನ ಸಚಿವರು, ಸಮರ್ಪಕ ಉತ್ತರ ಕೊಡದೇ ವರದಿ ಬಂದ ಬಳಿಕ ಉತ್ತರವೆಂದು ಸಚಿವರು ಹೊರಟರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…