ಹನೂರು: ಪಟ್ಟಣದ ಹೊರವಲಯದ ಪೊಲೀಸ್ ವಸತಿಗೃಹದ ಸಮೀಪ ಟಿಪ್ಪರ್ ಪಲ್ಟಿಯಾಗಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ( ಅಕ್ಟೋಬರ್ 22 ) ಬೆಳಿಗ್ಗೆ ಜರುಗಿದೆ.
ಚಾಮರಾಜನಗರದಿಂದ ಎಂ ಸ್ಯಾಂಡ್ ತುಂಬಿಕೊಂಡು ಕೊಳ್ಳೇಗಾಲ ಮಾರ್ಗವಾಗಿ ಹನೂರು ಪಟ್ಟಣಕ್ಕೆ ಟಿಪ್ಪರ್ ವಾಹನ ವೇಗವಾಗಿ ಬರುತ್ತಿದ್ದ ವೇಳೆ ಹನೂರು ಪಟ್ಟಣದ ಪೊಲೀಸ್ ವಸತಿಗೃಹ ಮುಂಭಾಗ ಕಾಡು ಹಂದಿಗಳ ಹಿಂಡು ಏಕಾಏಕಿ ರಸ್ತೆಗೆ ಧಾವಿಸಿದೆ. ಹಂದಿಗೆ ಡಿಕ್ಕಿ ಹೊಡೆಯವುದನ್ನು ತಪ್ಪಿಸಲು ಬಲಭಾಗಕ್ಕೆ ತಿರುಗಿಸಿದಾಗ ಚಾಲಕನ ನಿಯಂತ್ರಣ ತಪ್ಪಿ ಹಲವು ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಟಿಪ್ಪರ್ ಪಲ್ಟಿಯಾಗಿದೆ. ಚಾಲಕ ಚೆಲುವರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…