ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು, ವಾರಾಂತ್ಯದಲ್ಲಿ ಜಲಪಾತ ಜನಜಂಗುಳಿಯಿಂದ ಕೂಡಿತ್ತು.
ಹೊಗೇನಕಲ್ ಜಲಪಾತ ವೀಕ್ಷಿಸಲು ರಾಜ್ಯದ ನಾನಾ ಭಾಗಗಳಿಂದ, ತಮಿಳುನಾಡಿನಿಂದ ಪ್ರವಾಸಿಗರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ತೆಪ್ಪದಲ್ಲಿ ವಿಹಾರ ಮಾಡಿ ಸಂತಸಪಟ್ಟರು.
ಕಲ್ಲು ಬಂಡೆಗಳ ನಡುವೆ ಚಿಮ್ಮುವ ರುದ್ರರಮಣೀಯ ಜಲಪಾತವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಪ್ರವಾಸಿಗರು ತೆಪ್ಪದಲ್ಲಿ ತೆರಳುವ ವೇಳೆಯಲ್ಲಿ ಮೊಬೈಲ್ನಲ್ಲಿ ಜಲಪಾತದ ಸೌಂದರ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದು, ತೆಪ್ಪಗಳು ಮಣಿ ಜೋಡಣೆಯಂತೆ ಒಂದರ ಹಿಂದೆ ಒಂದು ಸಾಲಾಗಿ ಸಾಗುತ್ತಿರುವ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ.
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…
ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…
ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…
ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…
ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…