ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು, ವಾರಾಂತ್ಯದಲ್ಲಿ ಜಲಪಾತ ಜನಜಂಗುಳಿಯಿಂದ ಕೂಡಿತ್ತು.
ಹೊಗೇನಕಲ್ ಜಲಪಾತ ವೀಕ್ಷಿಸಲು ರಾಜ್ಯದ ನಾನಾ ಭಾಗಗಳಿಂದ, ತಮಿಳುನಾಡಿನಿಂದ ಪ್ರವಾಸಿಗರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ತೆಪ್ಪದಲ್ಲಿ ವಿಹಾರ ಮಾಡಿ ಸಂತಸಪಟ್ಟರು.
ಕಲ್ಲು ಬಂಡೆಗಳ ನಡುವೆ ಚಿಮ್ಮುವ ರುದ್ರರಮಣೀಯ ಜಲಪಾತವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಪ್ರವಾಸಿಗರು ತೆಪ್ಪದಲ್ಲಿ ತೆರಳುವ ವೇಳೆಯಲ್ಲಿ ಮೊಬೈಲ್ನಲ್ಲಿ ಜಲಪಾತದ ಸೌಂದರ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದು, ತೆಪ್ಪಗಳು ಮಣಿ ಜೋಡಣೆಯಂತೆ ಒಂದರ ಹಿಂದೆ ಒಂದು ಸಾಲಾಗಿ ಸಾಗುತ್ತಿರುವ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…