Two arrested for illegal gun
ಕೊಳ್ಳೇಗಾಲ: ಅಕ್ರಮವಾಗಿ ಪಿಸ್ತೂಲ್ ಮತ್ತು 10 ಸಜೀವ ಗುಂಡುಗಳನ್ನು ಹೊಂದಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಕಲ್ಯಾಣಗಿರಿಯ ನಿವಾಸಿ ತೌಫೀಕ್ ಅಹಮ್ಮದ್ ಮತ್ತು ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ನಿವಾಸಿ ಮಹಮ್ಮದ್ ಅರ್ಷದ್ ಉಲ್ಲಾ ಬಂಧಿತರು.
ಇವರನ್ನು ವಿಚಾರಣೆಗೆ ಒಳಪಡಿಸಿದಾಗ ನನಗೆ ಪರಿಚಯಸ್ಥನಾದ ಜಾರ್ಖಂಡ್ನ ಪೇಂಟರ್ ಒಬ್ಬ ಇದನ್ನು ಕೊಟ್ಟಿದ್ದು, 1 ಲಕ್ಷ ರೂ.ಗೆ ಮಾರಾಟ ಮಾಡಿ ನನಗೆ 60 ಸಾವಿರ ರೂ. ಕೊಡಿ ಎಂದು ತಿಳಿಸಿದ್ದ ಎಂದು ತಪ್ಪು ಒಪ್ಪಿಕೊಂಡಿದ್ದಾರೆ.
ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿಗೆ:- ಆಂದೋಲ ಪುರವಣಿ ಪುಟಕ್ಕೆ ಈ ಲಿಂಕ್ ಬಳಸಿ
ದಾಳಿಯಲ್ಲಿ ಡಿವೈಎಸ್ಪಿ ಉಪ ವಿಭಾಗದ ಅಪರಾಧ ಪತ್ತೆ ದಳದ ಸಿಬ್ಬಂದಿ, ಎಎಸ್ಐ ತಕೀವುಲ್ಲಾ, ಹೆಚ್.ಸಿ. ಕಿಶೋರ್, ವೆಂಕಟೇಶ್, ಬಿಳಿಗೌಡ, ಮುಖ್ಯಪೇದೆ ರವಿ ಕುಮಾರ್, ಪೇದೆ ಶಿವಕುಮಾರ ಭಾಗವಹಿಸಿದ್ದರು.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…