ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಎಎಸ್ಐಗಳು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉಡಿಗಾಲ ಗ್ರಾಮದ ಬಳಿ ನಡೆದಿದೆ.
ನಗರ ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನಸ್ವಾಮಿ ಹಾಗೂ ತೆರಕಣಾಂಬಿ ಠಾಣೆಯ ಮಹದೇವಸ್ವಾಮಿ ಗಾಯಗೊಂಡಿರುವ ಎಎಸ್ಐಗಳು.
ಬೆರಟಹಳ್ಳಿ ಗ್ರಾಮದ ಮಲ್ಲಿಕಾರ್ಜುನಸ್ವಾಮಿ ದ್ವಿಚಕ್ರವಾಹನದಲ್ಲಿ ಕರ್ತವ್ಯಕ್ಕೆ ಬರುವಾಗ ತೆರಕಣಾಂಬಿ ಠಾಣೆಯಲ್ಲಿ ಸೇವೆ ಸಲ್ಲಿಸಿ ದೊಡ್ಡರಾಯಪೇಟೆ ಮಹದೇವಸ್ವಾಮಿ ಅವರೂ ಹಿಂಬದಿಯಲ್ಲಿ ಕುಳಿತು ಅವರೊಂದಿಗೆ ನಗರಕ್ಕೆ ಬರುತ್ತಿದ್ದರು. ಭಾನುವಾರ ರಾತ್ರಿ ೭.೪೫ರಲ್ಲಿ ಎದುರುಗಡೆಯಿಂದ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಉಡಿಗಾಲ ಪ್ರವೇಶದ್ವಾರದಲ್ಲಿ ಗುದ್ದಿದೆ. ಪರಿಣಾಮವಾಗಿ ಮಲ್ಲಿಕಾರ್ಜುನಸ್ವಾಮಿ ಅವರ ಭುಜ ಇನ್ನಿತರ ಭಾಗಕ್ಕೆ ಬಲವಾದ ಪೆಟ್ಟಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೋರ್ವ ಮಹದೇವಸ್ವಾಮಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ,
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…
ಬೆಂಗಳೂರು: ಶೃಂಗೇರಿಯಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್ ಪಿತೂರಿ ಮಾಡಿ ವೋಟ್ ಚೋರಿ ಮಾಡಿದ್ದಾರೆ ಎಂದು…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.…