ಚಾಮರಾಜನಗರ

ಅಪಘಾತದಲ್ಲಿ ಇಬ್ಬರು ಎಎಸ್‌ಐಗಳಿಗೆ ಗಾಯ

ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಎಎಸ್‌ಐಗಳು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉಡಿಗಾಲ ಗ್ರಾಮದ ಬಳಿ ನಡೆದಿದೆ.

ನಗರ ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನಸ್ವಾಮಿ ಹಾಗೂ ತೆರಕಣಾಂಬಿ ಠಾಣೆಯ ಮಹದೇವಸ್ವಾಮಿ ಗಾಯಗೊಂಡಿರುವ ಎಎಸ್‌ಐಗಳು.

ಬೆರಟಹಳ್ಳಿ ಗ್ರಾಮದ ಮಲ್ಲಿಕಾರ್ಜುನಸ್ವಾಮಿ ದ್ವಿಚಕ್ರವಾಹನದಲ್ಲಿ ಕರ್ತವ್ಯಕ್ಕೆ ಬರುವಾಗ ತೆರಕಣಾಂಬಿ ಠಾಣೆಯಲ್ಲಿ ಸೇವೆ ಸಲ್ಲಿಸಿ ದೊಡ್ಡರಾಯಪೇಟೆ ಮಹದೇವಸ್ವಾಮಿ ಅವರೂ ಹಿಂಬದಿಯಲ್ಲಿ ಕುಳಿತು ಅವರೊಂದಿಗೆ ನಗರಕ್ಕೆ ಬರುತ್ತಿದ್ದರು. ಭಾನುವಾರ ರಾತ್ರಿ ೭.೪೫ರಲ್ಲಿ ಎದುರುಗಡೆಯಿಂದ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಉಡಿಗಾಲ ಪ್ರವೇಶದ್ವಾರದಲ್ಲಿ ಗುದ್ದಿದೆ. ಪರಿಣಾಮವಾಗಿ ಮಲ್ಲಿಕಾರ್ಜುನಸ್ವಾಮಿ ಅವರ ಭುಜ ಇನ್ನಿತರ ಭಾಗಕ್ಕೆ ಬಲವಾದ ಪೆಟ್ಟಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೋರ್ವ ಮಹದೇವಸ್ವಾಮಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ,

andolana

Recent Posts

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

43 mins ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

1 hour ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

4 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

5 hours ago