ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಎಎಸ್ಐಗಳು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉಡಿಗಾಲ ಗ್ರಾಮದ ಬಳಿ ನಡೆದಿದೆ.
ನಗರ ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನಸ್ವಾಮಿ ಹಾಗೂ ತೆರಕಣಾಂಬಿ ಠಾಣೆಯ ಮಹದೇವಸ್ವಾಮಿ ಗಾಯಗೊಂಡಿರುವ ಎಎಸ್ಐಗಳು.
ಬೆರಟಹಳ್ಳಿ ಗ್ರಾಮದ ಮಲ್ಲಿಕಾರ್ಜುನಸ್ವಾಮಿ ದ್ವಿಚಕ್ರವಾಹನದಲ್ಲಿ ಕರ್ತವ್ಯಕ್ಕೆ ಬರುವಾಗ ತೆರಕಣಾಂಬಿ ಠಾಣೆಯಲ್ಲಿ ಸೇವೆ ಸಲ್ಲಿಸಿ ದೊಡ್ಡರಾಯಪೇಟೆ ಮಹದೇವಸ್ವಾಮಿ ಅವರೂ ಹಿಂಬದಿಯಲ್ಲಿ ಕುಳಿತು ಅವರೊಂದಿಗೆ ನಗರಕ್ಕೆ ಬರುತ್ತಿದ್ದರು. ಭಾನುವಾರ ರಾತ್ರಿ ೭.೪೫ರಲ್ಲಿ ಎದುರುಗಡೆಯಿಂದ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಉಡಿಗಾಲ ಪ್ರವೇಶದ್ವಾರದಲ್ಲಿ ಗುದ್ದಿದೆ. ಪರಿಣಾಮವಾಗಿ ಮಲ್ಲಿಕಾರ್ಜುನಸ್ವಾಮಿ ಅವರ ಭುಜ ಇನ್ನಿತರ ಭಾಗಕ್ಕೆ ಬಲವಾದ ಪೆಟ್ಟಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೋರ್ವ ಮಹದೇವಸ್ವಾಮಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ,
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…