ಚಾಮರಾಜನಗರ

ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ದುರ್ಮರಣ

ಹನೂರು : ತಾಲೂಕಿನ ಹೊಗೆನಕಲ್ ಫಾಲ್ಸ್ ನಲ್ಲಿ ತಮಿಳುನಾಡಿನ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ‌ ಸಾವನ್ನಪ್ಪಿದ್ದಾರೆ.

ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಶಬರಿ (24)ಅಜಿತ್(26) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ತಮಿಳುನಾಡಿನಿಂದ ಪಳನಿ, ಕೊಡೈಕ್ಯಾನ್ ಲ್ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ, ಮಲೆ ಮಹದೇಶ್ವರ ಸ್ವಾಮಿಯ ಪೂಜೆಯನ್ನು ಸಲ್ಲಿಸಿ ತಮ್ಮ 12 ಜನ ಸ್ನೇಹಿತರ ಜೊತೆಗೂಡಿ ಹೊಗೆನಕಲ್ ಫಾಲ್ಸ್ ನಲ್ಲಿ ಈಜಲು ತೆರಳಿದ್ದಾರೆ ‌ಎನ್ನಲಾಗಿದೆ.

ಈ ವೇಳೆ ಅಜಿತ್ ಮತ್ತು ಶಬರಿ ಈಜಲು ಹೋದವರು ಮತ್ತೆ ವಾಪಸ್ ಬಂದಿರಲಿಲ್ಲ. ವಿಚಾರ ತಿಳಿದ ಸ್ನೇಹಿತರು ಹಾಗೂ ಸ್ಥಳೀಯರು ಮಲೆ ಮಹದೇಶ್ವರ ಬೆಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಸಮ್ಮುಖದಲ್ಲಿ ನುರಿತ ಈಜುಗಾರರ ಸಹಾಯದಿಂದ ಬಲೆ ಹಾಕಿ ಶವ ಪತ್ತೆ ಮಾಡಲಾಗಿದೆ.

ಈ ಸಂಬಂಧ ಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

13 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

13 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

13 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

13 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

13 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

13 hours ago