ಚಾಮರಾಜನಗರ: ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ರಥೋತ್ಸವ ಮಂಗಳವಾರ (ಏ.೯) ಅದ್ಧೂರಿಯಾಗಿ ನೆರವೇರಿತು.
ಇಂದು ಬೆಳಿಗ್ಗೆ ೭.೩೦ ರಿಂದ ೯.೩೦ ನಡುವಿನ ಶುಭ ಮುಹೂರ್ತದಲ್ಲಿ ದೇವಾಲಯದ ಸುತ್ತ ಸೇರಿದ್ದ ಸಾವಿರಾರು ಭಕ್ತರ ಸಮೂಹದಿಂದ ತೆರನ್ನು ಎಳೆಯಲಾಯಿತು.
ಬೇಡಗಂಪಣ ಸಮುದಾಯದ ಸಂಪ್ರದಾಯದಂತೆ ಧಾರ್ಮಿಕ ಕೈಂಕರ್ಯಗಳು ನಡೆದವು. ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಮಹದೇಶ್ವರ ಸ್ವಾಮಿ ಉತ್ಸವ ಮೂರ್ತಿಯನ್ನು ಬಿಳಿ ಆನೆ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು.
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…