Death of 5 Tigers; Forest Department Needs to Wake Up
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ 5 ಹುಲಿಗಳ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಗಳ ಸಾವಿಗೆ ಕಾರ್ಬೋಫುರಾನ್ ಕೀಟನಾಶಕ ಬಳಕೆಯಾಗಿರುವುದು ದೃಢಪಟ್ಟಿದೆ.
ಈ ಬಗ್ಗೆ ಮಾತನಾಡಿರುವ ಸಿಸಿಎಫ್ ಹೀರಾಲಾಲ್ ಅವರು, ಹುಲಿ ಸಾಯಿಸಲು ಯಾವ ಕೀಟನಾಶಕ ಬಳಸಲಾಗಿದೆ ಎಂದು ತಿಳಿಯಲು ಪ್ರಯೋಗಾಲಯಕ್ಕೆ ಹುಲಿಯ ಅಂಗಾಂಗಗಳನ್ನು ರವಾನೆ ಮಾಡಲಾಗಿತ್ತು. ಇದೀಗ ಲ್ಯಾಬ್ ವರದಿ ಕೂಡ ಸಿಕ್ಕಿದ್ದು, ಕಾರ್ಬೋಫುರಾನ್ ಎಂಬ ಕೀಟನಾಶಕವನ್ನು ಹಸುವಿಗೆ ಸಿಂಪಡಿಸಿದ್ದಾರೆಂದು ಗೊತ್ತಾಗಿದೆ ಎಂದರು.
ಈ ಕೀಟನಾಶಕವು ವನ್ಯಪ್ರಾಣಿಗಳು, ಪಕ್ಷಿಗಳ ನರಮಂಡಲದ ಮೇಲೆ ತುಂಬಾನೇ ದುಷ್ಪರಿಣಾಮ ಬೀರುತ್ತವೆ ಎಂದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದರು.
ಐದು ಹುಲಿಗಳು ಕೂಡ ವಿಷ ಪ್ರಾಶನದಿಂದಲೇ ಸಾವನ್ನಪ್ಪಿವೆ ಎಂಬುದು ಲ್ಯಾಬ್ ವರದಿಯಿಂದ ಗೊತ್ತಾಗಿದೆ. ಇನ್ನೆರಡು ದಿನಗಳಲ್ಲಿ ಉನ್ನತ ಮಟ್ಟದ ತನಿಖಾ ತಂಡ ಅರಣ್ಯ ಸಚಿವರಿಗೆ ವರದಿ ಸಲ್ಲಿಸಲಿದ್ದು, ಮತ್ತಷ್ಟು ಸ್ಫೋಟಕ ವಿಚಾರ ಬಹಿರಂಗವಾಗುವ ಸಾಧ್ಯತೆಯಿದೆ.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…