ಚಾಮರಾಜನಗರ : ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶನಿವಾರ ಹೇಳಿಕೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿಂದು ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾವ ಭರವಸೆ ಈಡೇರಿಸಿಲ್ಲ. ಆದರೂ ಮೋದಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ, ರಾಮಮಂದಿರ ಮಾಡುವುದು ಗ್ಯಾರಂಟೀನಾ? ಎಂದು ಪ್ರಶ್ನಿಸಿರುವ ಅವರು, ರಾಮಮಂದಿರ ನಿರ್ಮಾಣ ಮಾಡುವುದಕ್ಕಿಂತ ರಾಮರಾಜ್ಯವನ್ನು ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ.
ಸಮಾಜದಲ್ಲಿ ಸಮಾನತೆ ಆದಾಗ, ಹಸಿವು ಮುಕ್ತ ಹಾಗೂ ಯುವಕರಿಗೆ ಸರಿಯಾದ ಶಿಕ್ಷಣ, ಉದ್ಯೋಗ ಜೊತೆಗೆ ಮಹಿಳೆಯರಿಗೆ ರಕ್ಷಣೆ ಸಿಕ್ಕಾಗ ಮಾತ್ರ ರಾಮರಾಜ್ಯ ಆಗುತ್ತದೆ. ದೇವರು ಸಾಕ್ಷಾತ್ಕಾರ ಆಗಬೇಕಾದರೆ ದೊಡ್ಡ ದೊಡ್ಡ ಭವ್ಯವಾದ ದೇವಸ್ಥಾನ ಕಟ್ಟಬೇಕಿಲ್ಲ. ಸಾವಿರಾರು ವರ್ಷಗಳಿಂದ ಹಿಂದೂ ಧರ್ಮ ಇದೆ, ನೂರಾರು ದೇವಸ್ಥಾನಗಳಿವೆ. ಆದ್ರೆ, ಹಿಂದೂ ಧರ್ಮದಲ್ಲಿನ ಜಾತಿ ವ್ಯವಸ್ಥೆ ಮಾತ್ರ ತೊಲಗಿಲ್ಲ ಎಂದು ಕಿಡಿಕಾರಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…