ಚಾಮರಾಜನಗರ

ಜಿಂಕೆ ಪಕ್ಕದಲ್ಲಿದ್ದರು ಹುಲಿಯ ಚಿತ್ತವೇಕೆ ಬೇರೆಡೆ ಸೆಳೆಯಿತು..!

ಬಂಡೀಪುರ : ಹುಲಿಯೊಂದು ಗಾಂಭೀರ್ಯದಿಂದ ಹೆಜ್ಜೆ ಇಡುವ ಪೋಟೋವೊಂದೊ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸದ್ಯ ಈ ಪೋಟೋವನ್ನು ಎಲ್ಲರೂ ಬಲು ಕುತೂಹಲದಿಂದ ನೋಡುತ್ತಿದ್ದಾರೆ. ಹೀಗಾಗಿ, ಈ ಪೋಟೋ ಈಗ ಸಾಕಷ್ಟು ವೀಕ್ಷಣೆಯನ್ನೂ ಗಳಿಸಿದೆ.

ಬೇಟೆ ಕಾಡಿನ ಜೀವನ… ಇಲ್ಲಿ ಮತ್ತೊಂದು ಪ್ರಾಣಿಯನ್ನು ತಿಂದೇ ಇನ್ನೊಂದು ಜೀವಿಗಳು ಬದುಕಬೇಕು… ಇದು ಕಾಡಿನ ಆಹಾರ ಕ್ರಮವೂ ಹೌದು. ಸಾಕಷ್ಟು ಪ್ರಾಣಿಗಳು ಬೇಟೆಯಲ್ಲಿ ಪಳಗಿರುತ್ತವೆ. ಅವುಗಳಲ್ಲಿ ಹುಲಿಗಳು ಕೂಡಾ ಒಂದು. ಹೊಂಚು ಹಾಕಿ ಹುಲಿಗಳು ಬೇಟೆಗೆ ನಿಂತರೆ ವಿಫಲವಾಗುವುದು ಬಹಳ ಅಪರೂಪ. ಹಾಗಂತ, ಬೇಟೆಯಾಡಲೇಬೇಕೆಂದು ಹುಲಿಗಳು ಬೇಟೆಯಾಡುವುದಿಲ್ಲ. ಹಸಿದರಷ್ಟೇ ಅವುಗಳ ಬೇಟೆ. ಇಲ್ಲದಿದ್ದರೆ ದುರ್ಬಲ ಪ್ರಾಣಿ ಪಕ್ಕದಲ್ಲಿದ್ದರೂ ಅವುಗಳು ಅದರತ್ತ ಚಿತ್ತವನ್ನೇ ಹರಿಸುವುದಿಲ್ಲ. ಅಂತಹ ಶಿಸ್ತು ಈ ಪ್ರಾಣಿಗಳಲ್ಲಿ ನೋಡಬಹುದು. ಅದಕ್ಕೆ ಸಾಕ್ಷಿಯಾದ ಪೋಟೋ ಈಗ ವೈರಲ್ ಆಗುತ್ತಿದೆ. ವನ್ಯಜೀವಿಗಳ ಬಗ್ಗೆ ಕುತೂಹಲವುಳ್ಳವರು ಈ ದೃಶ್ಯವನ್ನು ಬಲು ಆಸಕ್ತಿಯಿಂದಲೇ ನೋಡುತ್ತಿದ್ದಾರೆ. ಸಹಜವಾಗಿಯೇ ಪೋಟೋ ಎಲ್ಲರಲ್ಲೂ ಆಸಕ್ತಿ ಮೂಡಿಸಿದೆ.

andolana

Recent Posts

ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅವಶ್ಯ : ರೇಡಿಯೋ ಕಿಶಾನ್‌ ಕಾರ್ಯಕ್ರಮದಲ್ಲಿ ಹರಿಣಿಕುಮಾರ್‌

ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…

14 mins ago

ಹಂಪಿ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಮೂವರಿಗೆ ಮರಣದಂಡನೆ

ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…

53 mins ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…

1 hour ago

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…

2 hours ago

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

3 hours ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

3 hours ago