ಬಂಡೀಪುರ : ಹುಲಿಯೊಂದು ಗಾಂಭೀರ್ಯದಿಂದ ಹೆಜ್ಜೆ ಇಡುವ ಪೋಟೋವೊಂದೊ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸದ್ಯ ಈ ಪೋಟೋವನ್ನು ಎಲ್ಲರೂ ಬಲು ಕುತೂಹಲದಿಂದ ನೋಡುತ್ತಿದ್ದಾರೆ. ಹೀಗಾಗಿ, ಈ ಪೋಟೋ ಈಗ ಸಾಕಷ್ಟು ವೀಕ್ಷಣೆಯನ್ನೂ ಗಳಿಸಿದೆ.
ಬೇಟೆ ಕಾಡಿನ ಜೀವನ… ಇಲ್ಲಿ ಮತ್ತೊಂದು ಪ್ರಾಣಿಯನ್ನು ತಿಂದೇ ಇನ್ನೊಂದು ಜೀವಿಗಳು ಬದುಕಬೇಕು… ಇದು ಕಾಡಿನ ಆಹಾರ ಕ್ರಮವೂ ಹೌದು. ಸಾಕಷ್ಟು ಪ್ರಾಣಿಗಳು ಬೇಟೆಯಲ್ಲಿ ಪಳಗಿರುತ್ತವೆ. ಅವುಗಳಲ್ಲಿ ಹುಲಿಗಳು ಕೂಡಾ ಒಂದು. ಹೊಂಚು ಹಾಕಿ ಹುಲಿಗಳು ಬೇಟೆಗೆ ನಿಂತರೆ ವಿಫಲವಾಗುವುದು ಬಹಳ ಅಪರೂಪ. ಹಾಗಂತ, ಬೇಟೆಯಾಡಲೇಬೇಕೆಂದು ಹುಲಿಗಳು ಬೇಟೆಯಾಡುವುದಿಲ್ಲ. ಹಸಿದರಷ್ಟೇ ಅವುಗಳ ಬೇಟೆ. ಇಲ್ಲದಿದ್ದರೆ ದುರ್ಬಲ ಪ್ರಾಣಿ ಪಕ್ಕದಲ್ಲಿದ್ದರೂ ಅವುಗಳು ಅದರತ್ತ ಚಿತ್ತವನ್ನೇ ಹರಿಸುವುದಿಲ್ಲ. ಅಂತಹ ಶಿಸ್ತು ಈ ಪ್ರಾಣಿಗಳಲ್ಲಿ ನೋಡಬಹುದು. ಅದಕ್ಕೆ ಸಾಕ್ಷಿಯಾದ ಪೋಟೋ ಈಗ ವೈರಲ್ ಆಗುತ್ತಿದೆ. ವನ್ಯಜೀವಿಗಳ ಬಗ್ಗೆ ಕುತೂಹಲವುಳ್ಳವರು ಈ ದೃಶ್ಯವನ್ನು ಬಲು ಆಸಕ್ತಿಯಿಂದಲೇ ನೋಡುತ್ತಿದ್ದಾರೆ. ಸಹಜವಾಗಿಯೇ ಪೋಟೋ ಎಲ್ಲರಲ್ಲೂ ಆಸಕ್ತಿ ಮೂಡಿಸಿದೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…