ಚಾಮರಾಜನಗರ :ಪಾದಯಾತ್ರೆ ಸ್ವಾಗತ ಕಾರ್ಯಕ್ರಮದಲ್ಲಿ ಖುದ್ದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಕೈ ಹಿಡಿದುಕೊಂಡು ರಾಹುಲ್ ಗಾಂಧಿ ಡೋಲು ಬಾರಿಸಿದರು. ಇಬ್ಬರ ಕೈಯನ್ನೂ ಹಿಡಿದುಕೊಳ್ಳುವ ಮೂಲಕ ರಾಹುಲ್ ಗಾಂಧಿ ಒಗ್ಗಟ್ಟಿನ ಸಂದೇಶ ರವಾನಿಸಿದರು.
ಪಾದಯಾತ್ರೆ ವೇಳೆಯೂ ಇಬ್ಬರು ನಾಯಕರನ್ನು ಒಗ್ಗೂಡಿಸುವ ಪ್ರಯತ್ನವನ್ನು ರಾಹುಲ್ ಗಾಂಧಿ ನಡೆಸಿದರು. ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರನ್ನು ಅಕ್ಕ ಪಕ್ಕದಲ್ಲಿ ಜೊತೆಯಲ್ಲೇ ಕರೆದುಕೊಂಡು ರಾಹುಲ್ ಗಾಂಧಿ ಹೆಜ್ಜೆ ಹಾಕಿದರು.
ಭಾರತ್ ಜೋಡೋ ಪಾದಯಾತ್ರೆ ಮಧ್ಯಾಹ್ನದ ವಿರಾಮದ ಬಳಿಕ ಮತ್ತೆ ಆರಂಭಗೊಂಡಿದೆ. ಬೇಗೂರಿನಲ್ಲಿ ಮಧ್ಯಾಹ್ನದ ವಿರಾಮದ ಬಳಿಕ ಮತ್ತೆ ಸಂಜೆ 4 ಗಂಟೆಗೆ ಆರಂಭಗೊಂಡಿತು. ಮಧ್ಯಾಹ್ನದ ವಿರಾಮದ ಬಳಿಕ ಡಿಕೆಶಿ ಪಾದಯಾತ್ರೆಯಲ್ಲಿ ನಡೆದುಕೊಂಡು ಬಂದರೆ ಸಿದ್ದರಾಮಯ್ಯ ಕಾರಲ್ಲಿ ತೆರಳಿದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…