ಚಾಮರಾಜನಗರ :ಪಾದಯಾತ್ರೆ ಸ್ವಾಗತ ಕಾರ್ಯಕ್ರಮದಲ್ಲಿ ಖುದ್ದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಕೈ ಹಿಡಿದುಕೊಂಡು ರಾಹುಲ್ ಗಾಂಧಿ ಡೋಲು ಬಾರಿಸಿದರು. ಇಬ್ಬರ ಕೈಯನ್ನೂ ಹಿಡಿದುಕೊಳ್ಳುವ ಮೂಲಕ ರಾಹುಲ್ ಗಾಂಧಿ ಒಗ್ಗಟ್ಟಿನ ಸಂದೇಶ ರವಾನಿಸಿದರು.
ಪಾದಯಾತ್ರೆ ವೇಳೆಯೂ ಇಬ್ಬರು ನಾಯಕರನ್ನು ಒಗ್ಗೂಡಿಸುವ ಪ್ರಯತ್ನವನ್ನು ರಾಹುಲ್ ಗಾಂಧಿ ನಡೆಸಿದರು. ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರನ್ನು ಅಕ್ಕ ಪಕ್ಕದಲ್ಲಿ ಜೊತೆಯಲ್ಲೇ ಕರೆದುಕೊಂಡು ರಾಹುಲ್ ಗಾಂಧಿ ಹೆಜ್ಜೆ ಹಾಕಿದರು.
ಭಾರತ್ ಜೋಡೋ ಪಾದಯಾತ್ರೆ ಮಧ್ಯಾಹ್ನದ ವಿರಾಮದ ಬಳಿಕ ಮತ್ತೆ ಆರಂಭಗೊಂಡಿದೆ. ಬೇಗೂರಿನಲ್ಲಿ ಮಧ್ಯಾಹ್ನದ ವಿರಾಮದ ಬಳಿಕ ಮತ್ತೆ ಸಂಜೆ 4 ಗಂಟೆಗೆ ಆರಂಭಗೊಂಡಿತು. ಮಧ್ಯಾಹ್ನದ ವಿರಾಮದ ಬಳಿಕ ಡಿಕೆಶಿ ಪಾದಯಾತ್ರೆಯಲ್ಲಿ ನಡೆದುಕೊಂಡು ಬಂದರೆ ಸಿದ್ದರಾಮಯ್ಯ ಕಾರಲ್ಲಿ ತೆರಳಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…